ಆ.9ರಂದು ದಲಿತರಿಂದ ಭಾರತ್ ಬಂದ್; ಭಾಗವಹಿಸಬೇಡಿ: ಸರಕಾರ
Team Udayavani, Aug 8, 2018, 3:30 PM IST
ಹೊಸದಿಲ್ಲಿ : ಎಸ್ಸಿ/ಎಸ್ಟಿ ಕಾಯಿದೆಯನ್ನು ದುರ್ಬಲಗೊಳಿಸಿರುವ ಸುಪ್ರೀಂ ಕೋರ್ಟಿನ ತೀರ್ಪನ್ನು ಪ್ರತಿಭಟಿಸಲು ಇದೇ ಆಗಸ್ಟ್ 9ರಂದು ದಲಿತ ಸಂಘಟನೆಗಳು ಭಾರತ್ ಬಂದ್ ಗೆ ಕರೆ ನೀಡಿವೆ.
ಆದರೆ ಜನರು ಈ ಬಂದ್ ನಲ್ಲಿ ಭಾಗವಹಿಸಬಾರದೆಂದು ಕೇಂದ್ರ ಸಮಾಜಿಕ ನ್ಯಾಯ ಮತ್ತು ಸಶಕ್ತೀಕರಣ ಸಚಿವ ರಾಮದಾಸ್ ಅಠಾವಳೆ ಕೋರಿದ್ದಾರೆ.
ಎಸ್ಸಿ/ಎಸ್ಟಿ ಕಾಯಿದೆಯನ್ನು ಅದರ ಮೂಲ ರೂಪದಲ್ಲಿ ಉಳಿಸಬೇಕೆಂದು ಆಗ್ರಹಿಸಿ ಅಖೀಲ ಭಾರತ ಅಂಬೇಡ್ಕರ್ ಮಹಾಸಭಾ (ಎಐಎಎಂ) ಬ್ಯಾನರ್ ನಡಿ ದಲಿತ ಸಂಘಟನೆಗಳು ಆ.9ರ ಭಾರತ್ ಬಂದ್ ಗೆ ಕರೆ ನೀಡಿವೆ.
ಎಸ್ಸಿ/ಎಸ್ಟಿ ಕಾಯಿದೆಯನ್ನು ಮೂಲ ರೂಪದಲ್ಲಿ ಪುನರ್ ಸ್ಥಾಪಿಸುವ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಈಗಾಗಲೇ ಪಾಸಾಗಿದೆ ಎಂದು ಅಠಾವಳೆ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ