ಆ.9ರಂದು ದಲಿತರಿಂದ ಭಾರತ್ ಬಂದ್; ಭಾಗವಹಿಸಬೇಡಿ: ಸರಕಾರ
Team Udayavani, Aug 8, 2018, 3:30 PM IST
ಹೊಸದಿಲ್ಲಿ : ಎಸ್ಸಿ/ಎಸ್ಟಿ ಕಾಯಿದೆಯನ್ನು ದುರ್ಬಲಗೊಳಿಸಿರುವ ಸುಪ್ರೀಂ ಕೋರ್ಟಿನ ತೀರ್ಪನ್ನು ಪ್ರತಿಭಟಿಸಲು ಇದೇ ಆಗಸ್ಟ್ 9ರಂದು ದಲಿತ ಸಂಘಟನೆಗಳು ಭಾರತ್ ಬಂದ್ ಗೆ ಕರೆ ನೀಡಿವೆ.
ಆದರೆ ಜನರು ಈ ಬಂದ್ ನಲ್ಲಿ ಭಾಗವಹಿಸಬಾರದೆಂದು ಕೇಂದ್ರ ಸಮಾಜಿಕ ನ್ಯಾಯ ಮತ್ತು ಸಶಕ್ತೀಕರಣ ಸಚಿವ ರಾಮದಾಸ್ ಅಠಾವಳೆ ಕೋರಿದ್ದಾರೆ.
ಎಸ್ಸಿ/ಎಸ್ಟಿ ಕಾಯಿದೆಯನ್ನು ಅದರ ಮೂಲ ರೂಪದಲ್ಲಿ ಉಳಿಸಬೇಕೆಂದು ಆಗ್ರಹಿಸಿ ಅಖೀಲ ಭಾರತ ಅಂಬೇಡ್ಕರ್ ಮಹಾಸಭಾ (ಎಐಎಎಂ) ಬ್ಯಾನರ್ ನಡಿ ದಲಿತ ಸಂಘಟನೆಗಳು ಆ.9ರ ಭಾರತ್ ಬಂದ್ ಗೆ ಕರೆ ನೀಡಿವೆ.
ಎಸ್ಸಿ/ಎಸ್ಟಿ ಕಾಯಿದೆಯನ್ನು ಮೂಲ ರೂಪದಲ್ಲಿ ಪುನರ್ ಸ್ಥಾಪಿಸುವ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಈಗಾಗಲೇ ಪಾಸಾಗಿದೆ ಎಂದು ಅಠಾವಳೆ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು