ಆ.9ರಂದು ದಲಿತರಿಂದ ಭಾರತ್ ಬಂದ್; ಭಾಗವಹಿಸಬೇಡಿ: ಸರಕಾರ
Team Udayavani, Aug 8, 2018, 3:30 PM IST
ಹೊಸದಿಲ್ಲಿ : ಎಸ್ಸಿ/ಎಸ್ಟಿ ಕಾಯಿದೆಯನ್ನು ದುರ್ಬಲಗೊಳಿಸಿರುವ ಸುಪ್ರೀಂ ಕೋರ್ಟಿನ ತೀರ್ಪನ್ನು ಪ್ರತಿಭಟಿಸಲು ಇದೇ ಆಗಸ್ಟ್ 9ರಂದು ದಲಿತ ಸಂಘಟನೆಗಳು ಭಾರತ್ ಬಂದ್ ಗೆ ಕರೆ ನೀಡಿವೆ.
ಆದರೆ ಜನರು ಈ ಬಂದ್ ನಲ್ಲಿ ಭಾಗವಹಿಸಬಾರದೆಂದು ಕೇಂದ್ರ ಸಮಾಜಿಕ ನ್ಯಾಯ ಮತ್ತು ಸಶಕ್ತೀಕರಣ ಸಚಿವ ರಾಮದಾಸ್ ಅಠಾವಳೆ ಕೋರಿದ್ದಾರೆ.
ಎಸ್ಸಿ/ಎಸ್ಟಿ ಕಾಯಿದೆಯನ್ನು ಅದರ ಮೂಲ ರೂಪದಲ್ಲಿ ಉಳಿಸಬೇಕೆಂದು ಆಗ್ರಹಿಸಿ ಅಖೀಲ ಭಾರತ ಅಂಬೇಡ್ಕರ್ ಮಹಾಸಭಾ (ಎಐಎಎಂ) ಬ್ಯಾನರ್ ನಡಿ ದಲಿತ ಸಂಘಟನೆಗಳು ಆ.9ರ ಭಾರತ್ ಬಂದ್ ಗೆ ಕರೆ ನೀಡಿವೆ.
ಎಸ್ಸಿ/ಎಸ್ಟಿ ಕಾಯಿದೆಯನ್ನು ಮೂಲ ರೂಪದಲ್ಲಿ ಪುನರ್ ಸ್ಥಾಪಿಸುವ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಈಗಾಗಲೇ ಪಾಸಾಗಿದೆ ಎಂದು ಅಠಾವಳೆ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ