ನನ್ನ ವಿರುದ್ಧ ಗೆದ್ದು ತೋರಿಸಿ
Team Udayavani, Aug 10, 2018, 6:00 AM IST
ಹೊಸದಿಲ್ಲಿ: “ತಾಕತ್ತಿದ್ದರೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮುಂಬೈ ಕ್ಷೇತ್ರದಲ್ಲಿ ನನ್ನ ವಿರುದ್ಧ ಗೆದ್ದು ತೋರಿಸಿ’ ಹೀಗೆಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೇಂದ್ರ ಸಚಿವ ಪಿಯೂಷ್ ಗೋಯಲ್ ಸವಾಲು ಹಾಕಿದ್ದಾರೆ.
ಲೋಕ ಸಭಾ ಕಲಾಪದ ವೇಳೆ, “”ಗೋಯೆಲ್ಗೆ ಸ್ವಂತ ಬಲದಲ್ಲಿ ಚುನಾ ವಣೆ ಗೆಲ್ಲುವ ಅರ್ಹತೆಯಿಲ್ಲ. ಈಗಲೂ ರಾಜ್ಯಸಭಾ ಸದಸ್ಯರಾಗಿ, ಆ ಮೂಲಕ ಸಚಿವರಾಗಿದ್ದಾರೆ” ಎಂದು ಖರ್ಗೆ ಛೇಡಿಸಿ ದರು. ಇದಕ್ಕೆ ಪ್ರತಿಕ್ರಿಯಿಸಿದ ಗೋಯೆಲ್, “”ಹಾಗಾದರೆ, ಮುಂದಿನ ಚುನಾವಣೆಯಲ್ಲಿ ಮುಂಬೈನಲ್ಲಿ ನಿಮ್ಮ ವಿರುದ್ಧವೇ ನಿಂತು ಗೆಲ್ಲುತ್ತೇನೆ” ಎಂಬ ಸವಾಲು ಹಾಕಿದರು. ಇದೇ ವೇಳೆ, ಸಚಿವ ಅನಂತ್ಕುಮಾರ್ ಅವರೂ ಖರ್ಗೆ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ್ದು, ಖರ್ಗೆ ಅವರಿಗೆ ಅಂಬೇಡ್ಕರ್ ಬರೆದಿರುವ ಸಂವಿಧಾನದ ಪ್ರಾಥಮಿಕ ಜ್ಞಾನದ ಕೊರತೆಯಿದೆ. ಭಾರತದ ಯಾವುದೇ ಪ್ರಜೆ ಸಂಸತ್ತಿನ ಎರಡೂ ಸದನಗಳಿಗೂ ಹಾಗೂ ವಿಧಾನಸಭೆ, ಪರಿಷತ್ಗೂ ಸದಸ್ಯರಾಗ ಬಹುದು ಎಂದು ಕಿಡಿಕಾರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ