ಜ್ವಾಲಾಮುಖೀ ಸಂಪರ್ಕಿಸುವೆ!
Team Udayavani, Aug 10, 2018, 11:40 AM IST
ಹೊಸದಿಲ್ಲಿ: ಟ್ವಿಟರ್ನಲ್ಲಿ ಸಕ್ರಿಯರಾಗಿರುವ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ಪ್ರತಿಕ್ರಿಯಿಸುವ ಭರದಲ್ಲಿ ನೀಡಿದ ಹೇಳಿಕೆ ಅಪಹಾಸ್ಯಕ್ಕೆ ಗುರಿಯಾಗಿದೆ. ಇಂಡೋನೇಷ್ಯಾದಲ್ಲಿ ಭೂಕಂಪ ಹಾಗೂ ಜ್ವಾಲಾಮುಖೀ ಸಂಭವಿಸಿದ್ದು, ಅನೇಕ ಭಾರತೀಯರು ಸ್ವದೇಶಕ್ಕೆ ಹಿಂದಿರುಗುತ್ತಿದ್ದಾರೆ. ಈ ವಿಚಾರದಲ್ಲಿ ಬಾಲಿ ಪ್ರವಾಸಕ್ಕೆ ಸುರಕ್ಷಿತವೇ ಎಂದು ಕೇಳಿದ ಟ್ವೀಟ್ಗೆ ಪ್ರತಿಕ್ರಿಯಿಸಿರುವ ಸುಷ್ಮಾ, “ಜ್ವಾಲಾಮುಖೀ ಯನ್ನು ಸಂಪರ್ಕಿಸುತ್ತೇನೆ’ ಎಂದು ಹೇಳಿದ್ದು ಹಾಸ್ಯಕ್ಕೀಡಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ