ಇಂದು ಆಂಶಿಕ ಸೂರ್ಯಗ್ರಹಣ


Team Udayavani, Aug 11, 2018, 7:16 AM IST

3.jpg

ಹೊಸದಿಲ್ಲಿ: ಈ ವರ್ಷದ ಎರಡನೇ ಹಾಗೂ ಅಂತಿಮ ಸೂರ್ಯಗ್ರಹಣ ಶನಿವಾರ ಮಧ್ಯಾಹ್ನ ಸಂಭವಿಸಲಿದೆ. ಕಳೆದ ತಿಂಗಳ 13ರಂದು ಕೂಡ ಸೂರ್ಯಗ್ರಹಣ ಸಂಭವಿಸಿತ್ತು. ಅದು ಆಂಶಿಕ ಸೂರ್ಯಗ್ರಹಣವಾಗಿತ್ತು. ಇದಾಗಿ, ನಾಲ್ಕು ವಾರಗಳ ಅನಂತರ, ಶನಿವಾರ ಮತ್ತೂಂದು ಭಾಗಶಃ ಸೂರ್ಯಗ್ರಹಣ ಜರಗಲಿದೆ. ಈ ಎರಡು ಸೂರ್ಯಗ್ರಹಣಗಳ ಮಧ್ಯೆ ಜುಲೈ 27ರಂದು ಚಂದ್ರಗ್ರಹಣ ಉಂಟಾಗಿತ್ತು. 

ಗ್ರಹಣದ ಸಮಯ: ಭಾರತೀಯ ಕಾಲಮಾನದ ಪ್ರಕಾರ, ಮಧ್ಯಾಹ್ನ 1:32ಕ್ಕೆ ಆರಂಭವಾಗಿ, ಸಂಜೆ 5 ಗಂಟೆಗೆ ಮುಕ್ತಾಯವಾಗುತ್ತದೆ. ಮಧ್ಯಾಹ್ನ 3:16ರ ಸಮಯಕ್ಕೆ ಗ್ರಹಣ ಉಚ್ಛ್ರಾಯ ಮಟ್ಟದಲ್ಲಿರುತ್ತದೆ.

ಎಲ್ಲೆಲ್ಲಿ ಗೋಚರ?: ಈ ಗ್ರಹಣ ಸ್ಪಷ್ಟವಾಗಿ ಗೋಚರಿಸುವುದು ಸೈಬೀರಿಯಾದಲ್ಲಿ. ಇದಲ್ಲದೆ, ಕೆನಡಾದ ಉತ್ತರ ಭಾಗ, ಸ್ಕಾಂಡಿನೇವಿಯಾದ ಉತ್ತರ ಭಾಗ, ನಾರ್ವೆಯ ಸ್ವಾಲಾºರ್ಡ್‌, ರಷ್ಯಾದ ಹಲವಾರು ಭಾಗಗಳು, ಗ್ರೀನ್‌ಲ್ಯಾಂಡ್, ಉತ್ತರ ಚೀನಾ, ಮಂಗೋಲಿಯಾ, ಕಜಕಿಸ್ತಾನ, ಕಿರ್ಗಿಸ್ತಾನದಲ್ಲೂ ಗೋಚರಿಸುತ್ತದೆ.

ಕಾರಣವೇನು?: ಶನಿವಾರ ಮಧ್ಯಾಹ್ನ ನಡೆಯಲಿರುವ ಸೂರ್ಯಗ್ರಹಣ, ಭೂಗೋಳದ ಉತ್ತರ ಭಾಗಕ್ಕೆ ಮಾತ್ರ ಗೋಚರಿಸಲಿರುವುದರಿಂದ ಉತ್ತರ ಧ್ರುವಕ್ಕೆ ಹತ್ತಿರದಲ್ಲಿರುವ ದೇಶಗಳು ಅಥವಾ ಪ್ರಾಂತ್ಯದಲ್ಲಿನ ಜನರು ಈ ಸೂರ್ಯಗ್ರಹಣವನ್ನು ಸುರಕ್ಷಾ ಕನ್ನಡಕ ಧರಿಸಿ ನೋಡಬಹುದು.
 

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.