ಶರಿಯತ್ ಮಾದರಿ ಹಿಂದೂ ಕೋರ್ಟ್
Team Udayavani, Aug 16, 2018, 6:00 AM IST
ಮೀರತ್: ಮುಸ್ಲಿಂ ಸಮುದಾಯದಲ್ಲಿ ವ್ಯಾಜ್ಯಗಳ ತೀರ್ಮಾನಕ್ಕಾಗಿ ಚಾಲ್ತಿಯಲ್ಲಿರುವ ಶರಿಯತ್ ನ್ಯಾಯಾಲಯದ ಮಾದರಿಯಲ್ಲೇ ಹಿಂದೂಗಳ ವ್ಯಾಜ್ಯಗಳನ್ನು ಇತ್ಯರ್ಥಗೊಳಿಸುವ ಉದ್ದೇಶದಿಂದ ಹಿಂದೂ ನ್ಯಾಯಾಲಯ’ವನ್ನು ಅಖೀಲ ಭಾರತೀಯ ಹಿಂದೂ ಮಹಾ ಸಭಾ ಸಂಘಟನೆ ಬುಧವಾರ ಸ್ಥಾಪಿಸಿದೆ. ಉತ್ತರ ಪ್ರದೇಶದ ಮೀರತ್ನಲ್ಲಿ ಆರಂಭವಾಗಿದೆ. ಮೊದಲ ಮುಖ್ಯ ನ್ಯಾಯಾಧೀಶರಾಗಿ ಹಿಂದೂ ಮಹಾಸಭಾದ ರಾಷ್ಟ್ರೀಯ ಕಾರ್ಯದರ್ಶಿಯಾಗಿರುವ ಪೂಜಾ ಶಕುನ್ ಪಾಂಡೆ ಅವರನ್ನು ನೇಮಿಸಲಾಗಿದೆ. ಮುಸ್ಲಿಮರಿಗೆ ಪ್ರತ್ಯೇಕವಾಗಿ ಶರಿಯತ್ ನ್ಯಾಯಾಲಯಕ್ಕೆ ಅವಕಾಶ ಕಲ್ಪಿಸಿಕೊಟ್ಟಿರುವುದಕ್ಕೆ ಪ್ರತಿಭಟಿಸಿ ಹಿಂದೂಗಳಿಗಾಗಿ ನ್ಯಾಯಾಲಯವನ್ನು ಸ್ಥಾಪಿಸಿದ್ದೇವೆಂದು ಮಹಾಸಭೆಯ ರಾಷ್ಟ್ರೀಯ ಉಪಾಧ್ಯಕ್ಷ ಅಶೋಕ್ ಶರ್ಮಾ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
MUST WATCH
ಹೊಸ ಸೇರ್ಪಡೆ
ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ
Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ
Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ