ಅಸ್ಸಾಂ ಎನ್‌ಆರ್‌ಸಿ: ವಿಸ್ತೃತ ವರದಿ ನೀಡಲು ಸುಪ್ರೀಂ ಕೋರ್ಟ್‌ ಆದೇಶ


Team Udayavani, Aug 16, 2018, 4:14 PM IST

supreme-court2-700.jpg

ಹೊಸದಿಲ್ಲಿ : ಅಸ್ಸಾಂ ಎನ್‌ಆರ್‌ಸಿ ಕರಡು ಪಟ್ಟಿಗೆ ಸೇರ್ಪಡೆಯಾಗದ ಜಿಲ್ಲಾವಾರು ಜನರ ಶೇಕಡಾವಾರು ವಿವರಗಳನ್ನು ನೀಡುವಂತೆ ಸುಪ್ರಿಂ ಕೋರ್ಟ್‌ ಅಸ್ಸಾಂ ಎನ್‌ಆರ್‌ಸಿ ಸಂಚಾಲಕ ಪ್ರತೀಕ್‌ ಹಜೇಲಾ ಅವರಿಗೆ ಆದೇಶಿಸಿದ್ದು  ಮುಂದಿನ ವಿಚಾರಣೆಯನ್ನು ಆ.28ಕ್ಕೆ ನಿಗದಿಸಿದೆ. 

ಅಸ್ಸಾಂ ಕರಡು ಎನ್‌ಆರ್‌ಸಿಯ ಪ್ರತಿಗಳು ಜನರಿಗೆ ಸುಲಭದಲ್ಲಿ ದೊರಕುವಂತಾಗಲು ಅವುಗಳ ಪ್ರತಿಗಳನ್ನು ಎಲ್ಲ ಪಂಚಾಯತ್‌ ಕಾರ್ಯಾಲಯಗಳಲ್ಲಿ ಸಿಗುವಂತೆ ಮಾಡಬೇಕೆಂದು ಸುಪ್ರೀಂ ಕೋರ್ಟ್‌ ಹಜೇಲಾ ಅವರಿಗೆ ಆದೇಶಿಸಿದೆ. 

ಇದೇ ರೀತಿ ಕ್ಲೇಮು ಮತ್ತು ಆಕ್ಷೇಪ ಸಲ್ಲಿಸುವ ಅರ್ಜಿ ನಮೂನೆಗಳನ್ನು ಆಗಸ್ಟ್‌ 20ರೊಳಗೆ ಸಾರ್ವಜನಿಕರಿಗೆ ಸಿಗುವಂತೆ ಮಾಡಬೇಕೆಂದು ಸೂಚಿಸಿರುವ ಸುಪ್ರೀಂ ಕೋರ್ಟ್‌, ಇವುಗಳನ್ನು ಆಗಸ್ಟ್‌ 30ರಿಂದ ಸ್ವೀಕರಿಸುವ ಕೆಲಸವನ್ನು ಆರಂಭಿಸುವಂತೆ ಸೂಚಿಸಿದೆ. 

ಅಸ್ಸಾಂ ಎನ್‌ಆರ್‌ಸಿ ಕುರಿತಂತೆ ಆಲ್‌ ಅಸ್ಸಾಂ ಸ್ಟೂಡೆಂಟ್ಸ್‌ ಯೂನಿಯನ್‌, ಆಲ್‌ ಅಸ್ಸಾಂ, ಮೈನಾರಿಟಿ ಸ್ಟೂಡೆಂಟ್ಸ್‌ ಯೂನಿಯನ್‌ ಸೇರಿದಂತೆ ಎಲ್ಲ ಹಿತಾಸಕ್ತಿದಾರರ ಅಭಿಪ್ರಾಯಗಳನ್ನು ಸುಪ್ರೀಂ ಕೋರ್ಟ್‌ ಕೇಳಿದೆ. 

ಈ ಹಿಂದೆ ಅಸ್ಸಾಂ ಎನ್‌ಆರ್‌ಸಿ ಕುರಿತಂತೆ ತಮ್ಮ ಅಧಿಕಾರ ವ್ಯಾಪ್ತಿ ಮೀರಿದ ಸಾರ್ವಜನಿಕ ಹೇಳಿಕೆ ನೀಡಿದ ಕಾರಣಕ್ಕೆ ಸುಪ್ರೀಂ ಕೋರ್ಟ್‌ ಎನ್‌ಆರ್‌ಸಿ ಸಂಚಾಲಕ ಹಜೇಲಾ ಅವನ್ನು ತರಾಟೆಗೆ ತೆಗೆದುಕೊಂಡಿತ್ತು. “ನಿಮ್ಮ ಕೆಲಸ ಎನ್‌ಆರ್‌ಸಿ ಕರಡು ಸಿದ್ಧಪಡಿಸುವುದೇ ಹೊರತು ಮಾಧ್ಯಮಕ್ಕೆ ಮಾಹಿತಿ ನೀಡುವುದಲ್ಲ; ಮಾಧ್ಯಮಕ್ಕೆ ಮಾಹಿತಿ ನೀಡಲು ನೀವು ಯಾರು?’ ಎಂದು ಜಸ್ಟಿಸ್‌ ರಂಜನ್‌ ಗೊಗೋಯಿ ನೇತೃತ್ವದ ಪೀಠ ಪ್ರಶ್ನಿಸಿತ್ತು. 

ಟಾಪ್ ನ್ಯೂಸ್

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.