ಜಾರ್ಖಂಡ್: ಪೊಲೀಸ್ ಸಿಬಂದಿಯನ್ನು ಇರಿದು ಕೊಂದ ಅಪರಿಚಿತ ಹಂತಕ
Team Udayavani, Aug 16, 2018, 4:48 PM IST
ಗಿರೀಧ್, ಜಾರ್ಖಂಡ್: ಪಲಮಾವು ಜಿಲ್ಲೆಯಲ್ಲಿ ಇಂದು ಮಫ್ತಿಯಲ್ಲಿದ್ದ ಪೊಲೀಸ್ ಕಾನ್ಸ್ಟೆಬಲ್ ರಾಜವಂಶ ರಾಮ್ ಎಂಬವರನ್ನು ಅಪರಿಚಿತ ವ್ಯಕ್ತಿಯೋರ್ವ ಇರಿದು ಕೊಂದಿರುವುದಾಗಿ ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಹವಿಲ್ದಾರ್ ರಾಜವಂಶ ರಾಮ್ ಅವರನ್ನು ಟೌನ್ ಪೊಲೀಸ್ ಸ್ಟೇಶನ್ನಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಹುತ್ತಿ ಬಜಾರ್ ಹಾತ್ ಎಂಬಲ್ಲಿ ಅವರನ್ನು ಇಂದು ಬೆಳಗ್ಗೆ ಅಪರಿಚಿತನೋರ್ವ ಇರಿದು ಕೊಂದ ಎಂದು ಜಿಲ್ಲಾ ಎಸ್ಪಿ ಸುರೇಂದ್ರ ಕುಮಾರ್ ಝಾ ತಿಳಿಸಿದರು.
ಕೊಲೆಗೀಡಾದ ರಾಜವಂಶ ರಾಮ್ ಅವರು ಬಿಹಾರದ ಸಸಾರಾಮ್ ನಿವಾಸಿ. ಇವರ ಕೊಲೆ ಹಿಂದಿನ ಉದ್ದೇಶ ಏನೆಂಬುದು ಗೊತ್ತಾಗಿಲ್ಲ. ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
MUST WATCH
ಹೊಸ ಸೇರ್ಪಡೆ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!