ಬಡ್ತಿಯಲ್ಲಿ ಕೆನೆ ಪದರ ಅಳವಡಿಸಲಾಗದು
Team Udayavani, Aug 17, 2018, 6:25 AM IST
ನವದೆಹಲಿ: ಕೆನೆ ಪದರ ಕಲ್ಪನೆಯನ್ನು ಅಳವಡಿಸಿಕೊಂಡು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಸಮುದಾಯದ ಸರ್ಕಾರಿ ಉದ್ಯೋಗಿಗಳಿಗೆ ಬಡ್ತಿಯಲ್ಲಿ ಮೀಸಲಾತಿಯ ಸೌಲಭ್ಯವನ್ನು ತಿರಸ್ಕರಿಸಲಾಗದು ಎಂದು ಸುಪ್ರೀಂಕೋರ್ಟ್ಗೆ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.
ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಐದು ನ್ಯಾಯಾಧೀಶರ ಸಂವಿಧಾನ ಪೀಠಕ್ಕೆಈ ಬಗ್ಗೆ ಮಾಹಿತಿ ನೀಡಿದ ಅಟಾರ್ನಿ ಜನ ರಲ್ ಕೆ.ಕೆ.ವೇಣುಗೋಪಾಲ್, ಕೆನೆ ಪದರ ಕಲ್ಪನೆಯನ್ನು ಅಳವಡಿಸಿ ಪ.ಜಾ/ಪ.ಪಂ ಸಮುದಾಯದ ನೌಕರರಿಗೆ ಸೌಲಭ್ಯ ನಿರಾಕರಿಸಬಹುದು ಎಂದು ಯಾವುದೇ ತೀರ್ಪು ಹೇಳಿಲ್ಲ ಎಂದಿದ್ದಾರೆ.
ಕೆನೆ ಪದರ ಅಳವಡಿಸಿ, ಪ.ಜಾ ಹಾಗೂ ಪ.ಪಂ ಸಮುದಾಯದಲ್ಲೇ ಹಿಂದುಳಿದ ನೌಕರರಿಗೆ ಬಡ್ತಿಯಲ್ಲಿ ಮೀಸಲಾತಿ ಸೌಲಭ್ಯ ಒದಗಿಸಿ, ಇತರರಿಗೆ ಸೌಲಭ್ಯವನ್ನು ನಿರಾಕರಿಸಬಹುದೇ ಎಂಬ ಬಗ್ಗೆ ನ್ಯಾಯಾಲಯ ಮಾಹಿತಿ ಕೇಳಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್ ನಿಂದ ವಿವರ ಕೇಳಿದ ಭಾರತ
Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್ ಹಾಲಿ ಸಂಸದ ನಮ್ಗ್ಯಾಲ್ ಗೆ ಕೊಕ್
Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ