ಹಲವೆಡೆ ಅಟಲ್ ಚಿತಾಭಸ್ಮ ವಿಸರ್ಜನೆ
Team Udayavani, Aug 24, 2018, 8:55 AM IST
ಚೆನ್ನೈ/ಮುಂಬಯಿ: ದೇಶದ ಹಲವೆಡೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಚಿತಾಭಸ್ಮ ಗುರುವಾರ ವಿಸರ್ಜಿಸ ಲಾಯಿತು. ಉತ್ತರ ಪ್ರದೇಶದ ಗೋಮತಿ ನದಿಯಲ್ಲಿ ಅವರ ಚಿತಾಭಸ್ಮ ವಿಸರ್ಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ಎಸ್ಪಿ, ಬಿ.ಎಸ್.ಪಿ. ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ನಾಯಕರು ಪಾಲ್ಗೊಂಡಿದ್ದರು. ಇದೇ ವೇಳೆ, ತಮಿಳುನಾಡಿಗೂ ಚಿತಾಭಸ್ಮ ತರಲಾಗಿದ್ದು, ಬಿಜೆಪಿ ಕಚೇರಿಯಲ್ಲಿಡಲಾಗಿದೆ. ಗುರುವಾರ ಸಿಎಂ ಪಳನಿಸ್ವಾಮಿ, ಡಿಎಂಕೆ ಕಾರ್ಯಾಧ್ಯಕ್ಷ ಸ್ಟಾಲಿನ್ ಸೇರಿದಂತೆ ಅನೇಕ ನಾಯಕರು ಬಿಜೆಪಿ ಕಚೇರಿಗೆ ಬಂದು ಗೌರವ ಸಲ್ಲಿಸಿದ್ದಾರೆ.
ಇನ್ನೊಂದೆಡೆ, ರಾಜಸ್ಥಾನದಲ್ಲಿ ಅಟಲ್ ಜೀವನ ಚರಿತ್ರೆಯನ್ನು ಪಠ್ಯ ಕ್ರಮದಲ್ಲಿ ಸೇರಿಸಲು ನಿರ್ಧರಿಸಲಾಗಿದೆ. ಔರಂಗಾಬಾದ್ನಲ್ಲಿ ಮಾಜಿ ಪ್ರಧಾನಿ ಅಟಲ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದ ಎಐಎಂಐಎಂ ಕಾರ್ಪೋರೇಟರ್ ಅನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್ ಶೋ
ಕೋರ್ಟ್ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ
Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ
ನಟ, ಕಾಂಗ್ರೆಸ್ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ