ತಮಿಳುನಾಡಿನಿಂದ ಕೇರಳಕ್ಕೆ ಅಕ್ಕಿ,ಔಷಧ,5 ಕೋಟಿ ರೂ.ಹೆಚ್ಚುವರಿ ನೆರವು


Team Udayavani, Aug 19, 2018, 6:00 AM IST

18ksde25b.jpg

ತಿರುವನಂತಪುರ: ತಮಿಳುನಾಡು ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ಅವರು ಮಹಾ ಮಳೆಯಿಂದ ತತ್ತರಿಸಿರುವ ಕೇರಳಕ್ಕೆ ಅಕ್ಕಿ, ಹಾಲು ಮತ್ತಿತರ ಪರಿಹಾರ ಸಾಮಗ್ರಿಗಳನ್ನು ಮಾತ್ರವಲ್ಲದೆ ರಕ್ಷಣಾ ಕಾರ್ಯಾಚರಣೆಗಳಿಗಾಗಿ ಹೆಚ್ಚುವರಿ 5 ಕೋಟಿ ರೂ.ಗಳ ನೆರವನ್ನು ಪ್ರಕಟಿಸಿದ್ದಾರೆ. ಆವಶ್ಯಕ ಔಷಧಿಗಳು ಹಾಗೂ ವೈದ್ಯಕೀಯ ಮತ್ತು ಪಶುವೈದ್ಯಕೀಯ ತಂಡಗಳನ್ನು ಕೂಡ ತತ್‌ಕ್ಷಣ ಕಳುಹಿಸಲಾಗುವುದೆಂದು ಅವರು ತಿಳಿಸಿದ್ದಾರೆ.

ಆ. 10ರಂದು ರಾಜ್ಯಕ್ಕೆ 5 ಕೋಟಿ ರೂ.ಗಳ ನೆರವನ್ನು ನೀಡಿದ್ದ ತಮಿಳುನಾಡು ಈಗ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಹೆಚ್ಚುವರಿಯಾಗಿ ಇನ್ನೂ 5 ಕೋಟಿ ರೂ.ಗಳನ್ನು ನೀಡುತ್ತಿದೆ.

ತಮಿಳುನಾಡು ಕೇರಳಕ್ಕೆ 500 ಟನ್‌ ಅಕ್ಕಿ, 300 ಟನ್‌ ಹಾಲಿನ ಪುಡಿ ಮತ್ತು ಅತ್ಯಧಿಕ ತಾಪಮಾನದಲ್ಲಿ ಕುದಿಸಲಾದ 15,000 ಲೀಟರ್‌ ಸಂಸ್ಕರಿತ ಹಾಲನ್ನು ತತ್‌ಕ್ಷಣ ಪೂರೈಸಲಿದೆ. ಅಲ್ಲದೆ 10,000 ಹೊದಿಕೆಗಳು, ಧೋತಿಗಳು ಹಗೂ ಲುಂಗಿಗಳನ್ನು ಕೂಡ ತತ್‌ಕ್ಷಣ ರವಾನಿಸಲಿದೆ ಎಂದು ಪಳನಿಸ್ವಾಮಿ ಅವರು ಚೆನ್ನೈಯಲ್ಲಿ ತಿಳಿಸಿದ್ದಾರೆ.ತಮಿಳುನಾಡು ಜನತೆಯಿಂದ ಸ್ವೀಕರಿಸಲಾದ ಕೋಟ್ಯಂತರ ರೂ.ಗಳ ಪರಿಹಾರ ಸಾಮಗ್ರಿಗಳನ್ನು ಈಗಾಗಲೇ ಕೇರಳಕ್ಕೆ ಕಳುಹಿಸಲಾಗಿದೆ. ಈ ಕಾರ್ಯ ಇನ್ನೂ ಮುಂದುವರಿಯಲಿದೆ ಎಂದವರು ಹೇಳಿದ್ದಾರೆ.

ಪರಿಹಾರಸಂಬಂಧಿ ಕಾರ್ಯಗಳಿಗೆ ಕೇರಳಕ್ಕೆ ನೆರವಾಗಲು ಇಬ್ಬರು ಐಎಎಸ್‌ ಅಧಿಕಾರಿಗಳನ್ನು ಕೂಡ ನಿಯೋಜಿಸಲಾಗಿದೆ. ಕೇರಳದಲ್ಲಿ ಸಂಭವಿಸಿರುವ ಜೀವ ಹಾಗೂ ಸೊತ್ತು ಹಾನಿಗಳ ಕುರಿತು ತೀವ್ರ ಖೇದ ವ್ಯಕ್ತಪಡಿಸಿದ ಅವರು, ದುಃಖತಪ್ತ ಕುಟುಂಬಗಳಿಗೆ ತಮ್ಮ ಸಾಂತ್ವನ ತಿಳಿಸಿದ್ದಾರೆ.

ಟಾಪ್ ನ್ಯೂಸ್

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರದ ಜನರು

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

7-Panaji

Panaji: ಬಿಚೋಲಿಯಲ್ಲಿ ಮತಯಂತ್ರದಲ್ಲಿ ತಾಂತ್ರಿಕ ತೊಂದರೆ…

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

Raichur; ಚುನಾವಣೆ ನಿರತ ಬಿಎಲ್‌ಒ ಸಾವು

Raichur; ಚುನಾವಣೆ ಕರ್ತವ್ಯನಿರತ ಬಿಎಲ್‌ಒ ಸಾವು

10-

Koratagere: ಪಟ್ಟಣಕ್ಕೆ 10 ದಿನಕ್ಕೊಮ್ಮೆ ನೀರು ಸರಬರಾಜು

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರದ ಜನರು

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.