ಕೇರಳ: ಇಳಿಯದ ನೆರೆ
Team Udayavani, Aug 20, 2018, 6:00 AM IST
ತಿರುವನಂತಪುರ: ಪ್ರವಾಹದ ಹೊಡೆತಕ್ಕೆ ಸಿಕ್ಕಿ ನಲುಗಿದ್ದ ಕೇರಳದಲ್ಲಿ ಮಳೆ ಕಡಿಮೆಯಾಗಿದ್ದು, ಸ್ವಲ್ಪಮಟ್ಟಿಗೆ ನಿರಾಳವಾಗಿದೆ. ಕೇರಳದ 12 ಜಿಲ್ಲೆಗಳಿಗೆ ನೀಡಲಾಗಿದ್ದ ರೆಡ್ ಅಲರ್ಟ್ ಅನ್ನು ರವಿವಾರ ಹಿಂಪಡೆಯಲಾಗಿದೆ. ಚೆಂಗನ್ನೂರು, ಪಟ್ಟಣಂತಿಟ್ಟ, ಅಲುವಾ ಮತ್ತು ಅಡೂರು ಹೊರತುಪಡಿಸಿ ಉಳಿದೆಡೆ ಮಳೆ ಇಳಿಮುಖವಾಗಿದೆ. ಆದರೆ ನೆರೆ ನೀರು ಮಾತ್ರ ಇನ್ನೂ ಇಳಿದಿಲ್ಲ. ಕಲ್ಲಿಕೋಟೆ, ಕಣ್ಣೂರು ಮತ್ತು ಇಡುಕ್ಕಿ ಜಿಲ್ಲೆಗಳಲ್ಲಿ ಮಾತ್ರ ಧಾರಾಕಾರ ಮಳೆ ಸುರಿಯಲಿದೆ ಎಂದು ಮುನ್ನೆಚ್ಚರಿಕೆ ನೀಡಿದೆ.
ಸಾಂಕ್ರಾಮಿಕ ರೋಗ ಭೀತಿ
ಇನ್ನೊಂದೆಡೆ, ಪ್ರವಾಹ ಪೀಡಿತರ ಶಿಬಿರದಲ್ಲಿ ಇದೀಗ ಸಾಂಕ್ರಾಮಿಕ ರೋಗಗಳು ಉಂಟಾಗುವ ಭೀತಿ ಎದುರಾಗಿದೆ. ಅಲುವಾ ಪಟ್ಟಣದಲ್ಲಿರುವ ಶಿಬಿರವೊಂದರಲ್ಲಿ ಮೂವರಿಗೆ ಸೀತಾಳ ಸಿಡುಬು (ಚಿಕನ್ಪಾಕ್ಸ್) ಪತ್ತೆಯಾಗಿದೆ. ಈ ಮೂವರನ್ನೂ ಪ್ರತ್ಯೇಕವಾಗಿ ಇರಿಸಲಾಗಿದ್ದು, ರೋಗಗಳನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಕೇರಳ ಆರೋಗ್ಯ ಇಲಾಖೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ
CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ
Karkala: ಕಾಂಗ್ರೆಸ್ಸಿನಿಂದ ಬೃಹತ್ ಪರಿವರ್ತನಾ ರ್ಯಾಲಿ
Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ