ನೀರವ್ ಮೋದಿ ಬಂಗಲೆ ನೆಲಸಮ?
Team Udayavani, Aug 22, 2018, 10:14 AM IST
ಮುಂಬೈ: ಬ್ಯಾಂಕುಗಳಿಗೆ ವಂಚಿಸಿ ಪರಾರಿಯಾಗಿರುವ ಉದ್ಯಮಿ ನೀರವ್ ಮೋದಿ ಒಡೆತನದ ಅಕ್ರಮ ಬಂಗಲೆಗಳನ್ನು ನೆಲಸಮಗೊಳಿಸಲು ಪರಿಸರ ಸಚಿವ ರಾಮದಾಸ್ ಕದಂ ಸೂಚಿಸಿದ್ದಾರೆ. ಮಂಗಳವಾರ ಅಕ್ರಮ ಮನೆಗಳಿಗೆ ಸಂಬಂಧಿಸಿ ನಡೆದ ಪರಿಶೀಲನಾ ಸಭೆಯಲ್ಲಿ ಅಲಿಬಾಗ್ನಲ್ಲಿರುವ ನೀರವ್ ಬಂಗಲೆ ನೆಲಸಮಗೊಳಿಸಿ ಎಂದು ರಾಯಗಡ ಜಿಲ್ಲಾಧಿಕಾರಿಗೆ ಸಚಿವರು ಆದೇಶಿಸಿದ್ದಾರೆ.
ಒಟ್ಟಾರೆ ಅಲಿಬಾಗ್ನಲ್ಲಿ 121 ಮತ್ತು ರಾಯಗಡದಲ್ಲಿ 151 ಅಕ್ರಮ ಬಂಗಲೆಗಳಿದ್ದು, ಆ ಪೈಕಿ ಕೆಲವು ನೀರವ್ ಮೋದಿ, ಮೆಹುಲ್ ಚೋಕ್ಸಿ, ಸ್ಮಿತಾ ಗೋದ್ರೇಜ್, ಮಧುಕರ್ ಪರೇಖ್ ಮತ್ತಿತರರಿಗೆ ಸೇರಿದ್ದು ಎಂದೂ ಸಚಿವ ರಾಮದಾಸ್ ಹೇಳಿದ್ದಾರೆ. ಕಳೆದ ವಾರವಷ್ಟೇ ಅಕ್ರಮ ಬಂಗಲೆ ನೆಲಸಮಕ್ಕೆ ಸಂಬಂಧಿಸಿ ನಿರ್ಲಕ್ಷ್ಯ ವಹಿಸಿದ್ದಕ್ಕೆ ರಾಯಗಡ ಜಿಲ್ಲಾಧಿಕಾರಿಯನ್ನು ಬಾಂಬೆ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
MUST WATCH
ಹೊಸ ಸೇರ್ಪಡೆ
Kasaragod ವಿವಿಪ್ಯಾಟ್ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ