ಮೋದಿ ಸರಕಾರದ ನೀತಿಗೆ ರಾಜನ್ ಮೆಚ್ಚುಗೆ ಮಾತು
Team Udayavani, Aug 25, 2018, 6:00 AM IST
ಹೊಸದಿಲ್ಲಿ: ಕೇಂದ್ರದ ನರೇಂದ್ರ ಮೋದಿ ಸರಕಾರ ಕೈಗೊಂಡಿರುವ ವಿತ್ತೀಯ ಕೊರತೆ ಕ್ರಮಗಳಿಗೆ ಆರ್ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್ ಮೆಚ್ಚುಗೆ ಸೂಚಿಸಿದ್ದಾರೆ. ಆದರೆ ಚುನಾವಣೆ ಸಮೀಪಿಸುತ್ತಿರುವುದರಿಂದ ಈ ವಿತ್ತ ವರ್ಷದಲ್ಲಿ ಚಾಲ್ತಿ ಖಾತೆ ಕೊರತೆ(ಸಿಎಡಿ)ಯನ್ನು ನಿರ್ವಹಿಸಬೇಕಿದೆ ಹಾಗೂ ಸೂಕ್ಷ್ಮ ಆರ್ಥಿಕತೆಯ ಮೇಲೆ ಕಣ್ಣಿಡಬೇಕಿದೆ ಎಂಬ ಎಚ್ಚರಿಕೆಯನ್ನೂ ಅವರು ನೀಡಿದ್ದಾರೆ.
ತೈಲ ದರ ಏರಿಕೆಯಾಗಿರುವುದರಿಂದಾಗಿ ಈ ವಿತ್ತ ವರ್ಷದಲ್ಲಿ ಚಾಲ್ತಿ ಖಾತೆ ಕೊರತೆ ಶೇ.2.8ಕ್ಕೆ ಏರಿಕೆಯಾಗಲಿದೆ ಎಂದು ಹಲವು ವಿತ್ತ ವಿಶ್ಲೇಷಣಾ ಸಂಸ್ಥೆಗಳು ಈಗಾಗಲೇ ಊಹಿಸಿವೆ. ಸರಕಾರ ಚಾಲ್ತಿ ಖಾತೆ ಕೊರತೆ ಗುರಿಯನ್ನು ತಲುಪುವ ನಿರೀಕ್ಷೆಯನ್ನು ವ್ಯಕ್ತಪಡಿಸಿದೆ.
ರೂಪಾಯಿ ಚಿಂತೆಗೀಡು ಮಾಡುವ ಮಟ್ಟಕ್ಕೆ ಮೌಲ್ಯ ಕಳೆದುಕೊಂಡಿಲ್ಲ. ಡಾಲರ್ ಮೌಲ್ಯ ಹೆಚ್ಚಿರುವುದರಿಂದ ಹೀಗಾಗಿದೆ. ಯುಪಿಎ ಅವಧಿಯಲ್ಲಿ ಕೈಗೊಂಡ ವಿವಾದಿತ 80:20 ಚಿನ್ನ ಆಮದು ಯೋಜನೆಯ ಬಗ್ಗೆ ಇದೇ ಮೊದಲ ಬಾರಿಗೆ ಮಾತನಾಡಿದ ರಾಜನ್, ಆಗಿನ ವಿತ್ತೀಯ ಪರಿಸ್ಥಿತಿಗೆ ಅನುಗುಣವಾಗಿ ಈ ಕ್ರಮ ಕೈಗೊಳ್ಳಲಾಗಿತ್ತು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ
Bhopal: ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಗೆ ಲಾಠಿ ರುಚಿ ತೋರಿಸಿದ ಪೊಲೀಸರು…
MUST WATCH
ಹೊಸ ಸೇರ್ಪಡೆ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್ ಮೆಂಟ್ ಮಾಡಿಕೊಂಡ ಜೋಡಿ
RC 17: ಮತ್ತೆ ಒಂದಾದ ರಂಗಸ್ಥಳಂ ತಂಡ