ತನ್ನ ಕೃಷಿ ನಿವಾಸದಲ್ಲೇ ನಿರಶನ ಸತ್ಯಾಗ್ರಹ ಆರಂಭಿಸಿದ ಹಾರ್ದಿಕ್
Team Udayavani, Aug 25, 2018, 5:27 PM IST
ಅಹ್ಮದಾಬಾದ್ : ಪಾಟಿದಾರ್ ನಾಯಕ ಹಾರ್ದಿಕ್ ಪಟೇಲ್ ಅವರು ತಮ್ಮ ಪಟೇಲ್ ಸಮುದಾಯದವರಿಗೆ ಮೀಸಲಾತಿ ಕೋಟಾ ಆಗ್ರಹಿಸಿ ತಮ್ಮ ಸುವಿಶಾಲ ಕೃಷಿ ತೋಟದ ಮನೆಯಲ್ಲೇ ಇಂದು ಶನಿವಾರ ಅನಿರ್ದಿಷ್ಟಾವಧಿಯ ಉಪವಾಸ ಸತ್ಯಾಗ್ರಹವನ್ನು ಆರಂಭಿಸಿದರು.
ಹಾರ್ದಿಕ್ ಪಟೇಲ್ ಅವರಿಗೆ ಗುಜರಾತ ಸರಕಾರ ಅನೇಕ ಪ್ರತಿಭಟನ ತಾಣಗಳಿಗೆ ಅನುಮತಿ ನಿರಾಕರಿಸಿದ್ದರಿಂದ ಅಂತಿಮವಾಗಿ ಅವರು ತಮ್ಮ ಕೃಷಿ ನಿವಾಸವನ್ನೇ ಉಪವಾಸ ಸತ್ಯಾಗ್ರಹ ತಾಣಕ್ಕೆ ಆಯ್ದುಕೊಂಡರು ಎಂದು ವರದಿಗಳು ತಿಳಿಸಿವೆ.
ಇಂದು ಶನಿವಾರ ಮಧ್ಯಾಹ್ನ 3 ಗಂಟೆಗೆ ಹಾರ್ದಿಕ್ ಪಟೇಲ್ ಅವರು ತಮ್ಮ ಬೆಂಬಲಿಗರು ಮತ್ತು ಅನೇಕ ಕಾಂಗ್ರೆಸ್ ಶಾಸಕರ ಉಪಸ್ಥಿತಿಯಲ್ಲಿ ತಮ್ಮ ಕೃಷಿ ನಿವಾಸದಲ್ಲೇ ಪೂಜಾವಿಧಿ ಪೂರೈಸಿ ನಿರಶನ ಸತ್ಯಾಗ್ರಹ ಆರಂಭಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ