ಕೇರಳಪ್ರವಾಹ : 6,000ರೂ. ಪರಿಹಾರ ಸಂಗ‹ಹಿಸಿದ್ದ ಗಾಂಧೀಜಿ


Team Udayavani, Aug 27, 2018, 9:36 AM IST

fj0cr6dkerala-floods-afp625x30023august18.jpg

 ತಿರುವನಂತಪುರಂ: ಸುಮಾರು ನೂರು ವರ್ಷಗಳಷ್ಟು ಹಿಂದೆ, ಕೇರಳ ಭೀಕರ ಪ್ರವಾಹಕ್ಕೆ ತುತ್ತಾಗಿದ್ದ ವೇಳೆ ಮಹಾತ್ಮ ಗಾಂಧಿ 6,000 ರೂ. ದೇಣಿಗೆ ಸಂಗ್ರಹಿಸಿದ್ದರು ಎಂಬ ಸಂಗತಿ ಬೆಳಕಿಗೆ ಬಂದಿದೆ. ತಮ್ಮ ಯಂಗ್‌ ಇಂಡಿಯಾ, ನವಜೀವನ್‌ ಪತ್ರಿಕೆಗಳಲ್ಲಿ ಸರಣಿ ಲೇಖನಗಳನ್ನು ಪ್ರಕಟಿಸುವ ಮೂಲಕ ಪ್ರವಾಹ ಪೀಡಿತ ಮಲಬಾರ್‌ (ಕೇರಳ)ಗೆ ಧನ ಸಹಾಯ ಮಾಡುವಂತೆ ದೇಶದ ಜನರಲ್ಲಿ ಗಾಂಧೀಜಿ ಮನವಿ ಮಾಡಿದ್ದರು.

ಗಾಂಧೀಜಿ ಅವರ ಮನವಿಗೆ ಓಗೊಟ್ಟು ಮಹಿಳೆಯರು, ಮಕ್ಕಳ ಸಹಿತ ಸಮಾಜದ ವಿವಿಧ ವರ್ಗಗಳ ಜನರು ತಮ್ಮ ಚಿನ್ನಾಭರಣವೂ ಸೇರಿದಂತೆ ಹಣವನ್ನು ದೇಣಿಗೆ ನೀಡಿದ್ದರು. ಅನೇಕ ಜನರು ನೆರೆ ಸಂತ್ರಸ್ತರಿಗೆ ಹಣ ಹೊಂದಿಸುವ ಸಲುವಾಗಿ ದಿನದ ಊಟ ಬಿಟ್ಟಿದ್ದರು ಅಥವಾ ಹಾಲು ಕುಡಿಯುವುದನ್ನು ತೊರೆದಿದ್ದರು ಎಂದು ಅವರ ಪತ್ರಿಕೆಗಳ ಲೇಖನಗಳಲ್ಲಿ ಉಲ್ಲೇಖೀತವಾಗಿದೆ.

ನವಜೀವನ್‌ನಲ್ಲಿನ ಲೇಖನವೊಂದರಲ್ಲಿ ಗಾಂಧೀಜಿ, ಪರಿಹಾರ ನಿಧಿಗೆ ಕೊಡುಗೆ ನೀಡಲು 3 ಪೈಸೆ ಕದ್ದಿದ್ದ ಬಾಲಕಿಯೊಬ್ಬಳ ಬಗ್ಗೆ ಬರೆದಿದ್ದರು. ಮಲಬಾರ್‌ನಲ್ಲಿನ ಪರಿಹಾರ ಕಾರ್ಯ ಎಂಬ ಶೀರ್ಷಿಕೆಯ ಲೇಖನವೊಂದರಲ್ಲಿ, ಮಲಬಾರ್‌ನ ಸಂಕಷ್ಟ ಊಹಿಸಲಸಾಧ್ಯ ಎಂದು ಬರೆದಿದ್ದರು. 1924ರ ಜುಲೈ ತಿಂಗಳಲ್ಲಿ ಮೂರು ವಾರಗಳ ಕಾಲ 9 ಜಿಲ್ಲೆಗಳ ವ್ಯಾಪ್ತಿಯಲ್ಲಿ ಭಾರೀ ಪ್ರವಾಹ ಉಂಟಾಗಿತ್ತು.

 ಸುಪ್ರೀಂಕೋರ್ಟ್‌ ಮೊರೆ ಹೋದ ಸಂಸದ
ಕೇರಳಕ್ಕೆ ಯುಎಇ ನೀಡಲು ಉದ್ದೇಶಿಸಿತ್ತು ಎನ್ನಲಾಗಿರುವ 700 ಕೋಟಿ ರೂ. ನೆರವನ್ನು ಕೇಂದ್ರ ಸರಕಾರ ತಿರಸ್ಕರಿಸಿದೆ ಎಂದು ಆರೋಪ ಮಾಡಿ ರುವ ಕೇರಳ ರಾಜ್ಯಸಭಾ ಸದಸ್ಯ ಬಿನೊಯ್‌ ವಿಶ್ವಂ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದಾರೆ. ಕೇರಳಕ್ಕೆ ಕೇಂದ್ರವು ಅಗತ್ಯವಿರುವಷ್ಟು ಹಣಕಾಸಿನ ನೆರವು ನೀಡಿಲ್ಲ ಮತ್ತು ಯುಎಇ ಮತ್ತು ಇತರ ರಾಷ್ಟ್ರಗಳು ನೀಡಲು ಮುಂದಾಗಿರುವ ನೆರವು ಸ್ವೀಕರಿಸುತ್ತಲೂ ಇಲ್ಲ. ಹೀಗಾಗಿ ಸುಪ್ರೀಂಕೋರ್ಟ್‌ ಸಂವಿಧಾನಾತ್ಮಕವಾಗಿರುವ ವಿಶೇಷಾಧಿಕಾರ ಬಳಸಿ ವಿದೇಶಿ ನೆರವು ಪಡೆಯುವಂತೆ ಕೇಂದ್ರಕ್ಕೆ ಸೂಚಿಸಬೇಕು ಎಂದು ಒತ್ತಾಯಿಸಿದ್ದಾರೆ.

ಪ್ರವಾಸೋದ್ಯಮಕ್ಕೆ ಆಘಾತ: ಪ್ರವಾಸೋದ್ಯಮವೇ ಆರ್ಥಿಕತೆಯ ಜೀವಾಳವಾಗಿಸಿಕೊಂಡ ಕೇರಳದಲ್ಲಿ ಈಗ ಪ್ರವಾಹದಿಂದಾಗಿ ಪ್ರವಾಸಿಗರ ಸಂಖ್ಯೆ ಶೇ. 50 ರಷ್ಟು ಕುಸಿಯುವ ಸಾಧ್ಯತೆಯಿದೆ. ಅಕ್ಟೋಬರ್‌ ವೇಳೆಗೆ ಸಂಖ್ಯೆ ಏರಿಕೆ ಆಗದಿದ್ದರೆ ಈ ಅಪಾಯವಿದೆ ಎಂದು ಅಧಿಕಾರಿಗಳು ಹೇಳುತ್ತಾರೆ. ಮೊದಲ ತ್ತೈಮಾಸಿಕದಲ್ಲಿ ಶೇ.17ರಷ್ಟು ಪ್ರಗತಿ ಇತ್ತು. 2ನೇ ತ್ತೈಮಾಸಿಕದಲ್ಲಿ ನಿಪಾದಿಂದಾಗಿ ಪ್ರವಾಸೋದ್ಯಮ ಶೇ.14ರಷ್ಟು ಕುಸಿತ ಕಂಡಿತು. ಆಗಸ್ಟ್‌, ಸೆಪ್ಟಂಬರ್‌ನಲ್ಲಿ ಪೂರ್ತಿ ಕೊಚ್ಚಿ ಹೋಯಿತು ಎಂದಿದ್ದಾರೆ.

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.