ಬೋಗಿಗಳಲ್ಲಿ ಸ್ವತ್ಛ ಭಾರತ ಚಿಹ್ನೆ
Team Udayavani, Aug 27, 2018, 10:54 AM IST
ಹೊಸದಿಲ್ಲಿ: ಇದೇ ಅ.2ರಿಂದ ಮುಂದಿನ ವರ್ಷ ಅಕ್ಟೋಬರ್ 2ರವರೆಗೆ ನಡೆಯಲಿರುವ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ 150ನೇ ಜನ್ಮಶತಾಬ್ದಿವರ್ಷವನ್ನು ಅರ್ಥಪೂರ್ಣವಾಗಿ ಆಚರಿಸಲು ಭಾರತೀಯ ರೈಲ್ವೇ ತೀರ್ಮಾನಿಸಿದೆ. ಈ ಹಿನ್ನೆಲೆಯಲ್ಲಿ, ಎಲ್ಲಾ ರೈಲ್ವೇ ಬೋಗಿಗಳ ಮೇಲೆ ಸ್ವತ್ಛ ಭಾರತ ಅಭಿಯಾನದ ಚಿಹ್ನೆ ಹಾಗೂ ರಾಷ್ಟ್ರಧ್ವಜದ ಚಿತ್ರಗಳನ್ನು ಅಂಟಿಸಲಾಗುತ್ತದೆ.
ಬೆಂಗಳೂರಿನ ರೈಲು ನಿಲ್ದಾಣ ಸೇರಿದಂತೆ, ಗಾಂಧೀಜಿ ಭೇಟಿ ನೀಡಿದ್ದ ಅಥವಾ ಅವರ ಜೀವನಕ್ಕೆ ನಂಟು ಹೊಂದಿ ರುವ 43 ನಿಲ್ದಾಣಗಳನ್ನು ಗುರುತು ಮಾಡಲಾಗಿದ್ದು, ಇವುಗಳಿಗೆ ಸುಣ್ಣ ಬಣ್ಣ ಬಳಿದು ಕಂಗೊಳಿಸುವಂತೆ ಮಾಡ ಲಾಗುತ್ತದೆ.
ಇದಲ್ಲದೆ, ಎಲ್ಲಾ ನಿಲ್ದಾಣಗಳಲ್ಲಿ ಗಾಂಧಿಯ ಅಹಿಂಸೆ, ಐಕ್ಯತೆ, ಶುಚಿತ್ವ, ಸ್ವಯಂ ಸೇವೆ, ಅಸ್ಪೃಶ್ಯತೆ ನಿವಾರಣೆ, ಮಹಿಳಾ ಸಬಲೀಕರಣ ಸಿದ್ಧಾಂತಗಳನ್ನು ಸಾರುವ ಸಂದೇಶಗಳು, ಚಿತ್ರಗಳನ್ನು ಬಿಡಿಸಲು, ರೈಲ್ವೇ ಮಾರ್ಗಗಳ ಎರಡೂ ಬದಿಯಲ್ಲಿ ಗಿಡಗಳನ್ನು ನೆಡಲು ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್