ಮಲ್ಯ ಕೇಸ್ ವಿಚಾರಣೆ
Team Udayavani, Aug 27, 2018, 11:28 AM IST
ಮುಂಬಯಿ: ಬಹುಕೋಟಿ ವಂಚನೆ ಆರೋಪಿ ವಿಜಯ ಮಲ್ಯ ವಿರುದ್ಧ ಸೋಮವಾರ ಹೊಸ ಕಾನೂನು ಅಸ್ತ್ರ ಪ್ರಯೋಗವಾಗಲಿದೆ. ಹೊಸದಾಗಿ ಜಾರಿಗೆ ಬಂದಿರುವ ದೇಶಭ್ರಷ್ಟ ಆರ್ಥಿಕ ಅಪರಾಧಿಗಳ ಕಾನೂನಿನ ಅಡಿ ಮೊದಲ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಸೋಮವಾರ ವಿಶೇಷ ನ್ಯಾಯಾಲಯವು ಪ್ರಕರಣ ಕೈಗೆತ್ತಿಕೊಳ್ಳಲಿದ್ದು, ಮಲ್ಯ ಹಾಜರಾಗಬೇಕಿದೆ.
ಲಂಡನ್ನಲ್ಲಿ ಗಡಿಪಾರು ಪ್ರಕರಣದಲ್ಲಿ ಹೋರಾಟ ನಡೆಸುತ್ತಿರುವುದರಿಂದ ಮಲ್ಯ ಖುದ್ದು ಕೋರ್ಟ್ಗೆ ಹಾಜರಾಗುವುದಿಲ್ಲ. ಅವರ ಕಾನೂನು ಪ್ರತಿನಿಧಿಗಳು ಪಿಎಂಎಲ್ಎ ವಿಶೇಷ ಕೋರ್ಟ್ನ ನ್ಯಾಯಾಧೀಶ ಎಂ.ಎಸ್.ಅಜ್ಮಿ ಅವರ ಎದುರು ಹಾಜರಾಗಿ ನೋಟಿಸ್ಗೆ ಪ್ರತಿಕ್ರಿಯೆ ಸಲ್ಲಿಸಬಹುದು ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್