ದಾಭೋಲ್ಕರ್, ಗೌರಿ ಹತ್ಯೆಗಳಲ್ಲಿ ಸಾಮ್ಯತೆ: ಸಿಬಿಐ
Team Udayavani, Aug 27, 2018, 12:01 PM IST
ಪುಣೆ : ಪುಣೆಯ ವಿಚಾರವಾದಿ ನರೇಂದ್ರ ದಾಭೋಲ್ಕರ್ ಹತ್ಯೆ ಹಾಗೂ ಕರ್ನಾಟಕದ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಶೈಲಿಗಳು ಪರಸ್ಪರ ಹೋಲುತ್ತವೆ ಎಂದು ಸಿಬಿಐ, ಪುಣೆಯ ಸ್ಥಳೀಯ ನ್ಯಾಯಾಲಯವೊಂದಕ್ಕೆ ತಿಳಿಸಿದೆ. ಈ ಮೂಲಕ ಈ ಎರಡೂ ಪ್ರಕರಣಗಳಲ್ಲಿ ಒಂದೇ ಗುಂಪಿನ ಕೈವಾಡವಿದೆ ಎಂಬುದನ್ನು ಸಿಬಿಐ, ನ್ಯಾಯಾಲಯಕ್ಕೆ ಮನವರಿಕೆ ಮಾಡಿ ಕೊಡಲೆತ್ನಿಸಿದೆ. ಇದಲ್ಲದೆ, ಗೌರಿ ಅವರನ್ನು ಕೊಂದ ಆರೋಪ ಎದುರಿಸುತ್ತಿರುವವರಲ್ಲಿ ಒಬ್ಟಾತ, ಸಚಿನ್ಗೆ ಪಿಸ್ತೂಲು, ಮೂರು ಗುಂಡುಗಳು ಹಾಗೂ ನಿಯತಕಾಲಿಕೆಯೊಂದನ್ನು ನೀಡಿರುವುದಾಗಿ ತಿಳಿಸಿ ದ್ದಾನೆಂದು ಸಿಬಿಐ, ನ್ಯಾಯಾಲಯಕ್ಕೆ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು