ದಾಭೋಲ್ಕರ್, ಗೌರಿ ಹತ್ಯೆಗಳಲ್ಲಿ ಸಾಮ್ಯತೆ: ಸಿಬಿಐ
Team Udayavani, Aug 27, 2018, 12:01 PM IST
ಪುಣೆ : ಪುಣೆಯ ವಿಚಾರವಾದಿ ನರೇಂದ್ರ ದಾಭೋಲ್ಕರ್ ಹತ್ಯೆ ಹಾಗೂ ಕರ್ನಾಟಕದ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಶೈಲಿಗಳು ಪರಸ್ಪರ ಹೋಲುತ್ತವೆ ಎಂದು ಸಿಬಿಐ, ಪುಣೆಯ ಸ್ಥಳೀಯ ನ್ಯಾಯಾಲಯವೊಂದಕ್ಕೆ ತಿಳಿಸಿದೆ. ಈ ಮೂಲಕ ಈ ಎರಡೂ ಪ್ರಕರಣಗಳಲ್ಲಿ ಒಂದೇ ಗುಂಪಿನ ಕೈವಾಡವಿದೆ ಎಂಬುದನ್ನು ಸಿಬಿಐ, ನ್ಯಾಯಾಲಯಕ್ಕೆ ಮನವರಿಕೆ ಮಾಡಿ ಕೊಡಲೆತ್ನಿಸಿದೆ. ಇದಲ್ಲದೆ, ಗೌರಿ ಅವರನ್ನು ಕೊಂದ ಆರೋಪ ಎದುರಿಸುತ್ತಿರುವವರಲ್ಲಿ ಒಬ್ಟಾತ, ಸಚಿನ್ಗೆ ಪಿಸ್ತೂಲು, ಮೂರು ಗುಂಡುಗಳು ಹಾಗೂ ನಿಯತಕಾಲಿಕೆಯೊಂದನ್ನು ನೀಡಿರುವುದಾಗಿ ತಿಳಿಸಿ ದ್ದಾನೆಂದು ಸಿಬಿಐ, ನ್ಯಾಯಾಲಯಕ್ಕೆ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ