ದಾಭೋಲ್ಕರ್, ಗೌರಿ ಹತ್ಯೆಗಳಲ್ಲಿ ಸಾಮ್ಯತೆ: ಸಿಬಿಐ
Team Udayavani, Aug 27, 2018, 12:01 PM IST
ಪುಣೆ : ಪುಣೆಯ ವಿಚಾರವಾದಿ ನರೇಂದ್ರ ದಾಭೋಲ್ಕರ್ ಹತ್ಯೆ ಹಾಗೂ ಕರ್ನಾಟಕದ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಶೈಲಿಗಳು ಪರಸ್ಪರ ಹೋಲುತ್ತವೆ ಎಂದು ಸಿಬಿಐ, ಪುಣೆಯ ಸ್ಥಳೀಯ ನ್ಯಾಯಾಲಯವೊಂದಕ್ಕೆ ತಿಳಿಸಿದೆ. ಈ ಮೂಲಕ ಈ ಎರಡೂ ಪ್ರಕರಣಗಳಲ್ಲಿ ಒಂದೇ ಗುಂಪಿನ ಕೈವಾಡವಿದೆ ಎಂಬುದನ್ನು ಸಿಬಿಐ, ನ್ಯಾಯಾಲಯಕ್ಕೆ ಮನವರಿಕೆ ಮಾಡಿ ಕೊಡಲೆತ್ನಿಸಿದೆ. ಇದಲ್ಲದೆ, ಗೌರಿ ಅವರನ್ನು ಕೊಂದ ಆರೋಪ ಎದುರಿಸುತ್ತಿರುವವರಲ್ಲಿ ಒಬ್ಟಾತ, ಸಚಿನ್ಗೆ ಪಿಸ್ತೂಲು, ಮೂರು ಗುಂಡುಗಳು ಹಾಗೂ ನಿಯತಕಾಲಿಕೆಯೊಂದನ್ನು ನೀಡಿರುವುದಾಗಿ ತಿಳಿಸಿ ದ್ದಾನೆಂದು ಸಿಬಿಐ, ನ್ಯಾಯಾಲಯಕ್ಕೆ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ