ಕೇರಳಕ್ಕೆ 10 ಕೋಟಿ ಪರಿಹಾರ; 30 ಗ್ರಾಮ ದತ್ತು: HDFC ಬ್ಯಾಂಕ್
Team Udayavani, Aug 29, 2018, 4:07 PM IST
ಮುಂಬಯಿ : ವಿನಾಶಕಾರಿ ಪ್ರವಾಹ, ಭೂಕುಸಿತಕ್ಕೆ ನಲುಗಿರುವ ಕೇರಳದ ಪರಿಹಾರ ಯತ್ನಕ್ಕೆ 10 ಕೋಟಿ ರೂ. ಗಳನ್ನು ದಾನವಾಗಿ ನೀಡಿರುವ ಎಚ್ ಡಿ ಎಫ್ ಸಿ ಬ್ಯಾಂಕ್ ಕೇರಳದ ಪ್ರವಾಹ ಪೀಡಿತ 30 ಗ್ರಾಮಗಳನ್ನು ದತ್ತು ತೆಗೆದುಕೊಳ್ಳುವುದಾಗಿ ಹೇಳಿದೆ.
ಕೇರಳದಲ್ಲಿನ ತನ್ನ ಗ್ರಾಹಕರ ಗಸ್ಟ್ ತಿಂಗಳ ಕ್ರೆಡಿಟ್ ಕಾರ್ಡ್ ಮತ್ತು ಸಾಲ ಕಂತಿನ ತಡ ಪಾವತಿಯ ಮೇಲಿನ ಶುಲ್ಕವನ್ನೂ ತಾನು ಮಾಫಿ ಮಾಡುವುದಾಗಿ ಹೇಳಿರುವ ಖಾಸಗಿ ರಂಗದ ಎಚ್ ಡಿ ಎಫ್ ಸಿ ಬ್ಯಾಂಕ್ ಉದಾರತೆ ಮೆರೆದಿದೆ.
ಕೇರಳ ಜನರ ಈ ಕಷ್ಟಕಾಲದಲ್ಲಿ ಅವರನ್ನು ಬೆಂಬಲಿಸಿ ನಾವು ಅವರೊಂದಿಗೆ ನಿಲ್ಲುತ್ತೇವೆ ಎಂದು ಎಚ್ ಡಿ ಎಫ್ ಸಿ ಮ್ಯಾನೇಜಿಂಗ್ ಡೈರೆಕ್ಟರ್ ಆದಿತ್ಯ ಪುರಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?