ಕೇಂದ್ರದ ಪರ ಬ್ಯಾಟಿಂಗ್ ಮಾಡಿದ ಶಕ್ತಿ ಸಿನ್ಹಾ
Team Udayavani, Aug 29, 2018, 5:01 PM IST
ಹೊಸದಿಲ್ಲಿ: ದಿಲ್ಲಿಯಲ್ಲಿ ನೆಹರು ಮ್ಯೂಸಿಯಂ ಸ್ಥಳದಲ್ಲಿ ದೇಶದ ಎಲ್ಲ ಪ್ರಧಾನಿಗಳ ಮ್ಯೂಸಿಯಂ ನಿರ್ಮಿಸುವ ಪ್ರಸ್ತಾವಕ್ಕೆ ಕಾಂಗ್ರೆಸ್ ಹಾಗೂ ವಿಪಕ್ಷಗಳ ಮುಖಂಡರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿರುವ ಮಧ್ಯೆಯೇ, ಎನ್ಎಂಎಂಎಲ್ ನಿರ್ದೇಶಕ ಶಕ್ತಿ ಸಿನ್ಹಾ ಕೇಂದ್ರದ ನಿರ್ಧಾರ ಸರಿ ಎಂದಿದ್ದಾರೆ. ಅಲ್ಲದೆ ಕಾಂಗ್ರೆಸ್ ಆಕ್ಷೇಪದಲ್ಲಿ ಹುರುಳಿಲ್ಲ. ಈ ಹಿಂದೆ ಮ್ಯೂಸಿಯಂಗಾಗಿ ಮೀಸಲಿಟ್ಟ ಜಾಗದ ಒಂದು ಭಾಗವನ್ನು ದೆಹಲಿ ಪೊಲೀಸ್ ಠಾಣೆ, ನೆಹರೂಗೆ ಸಂಬಂಧವಿಲ್ಲದ ತಾರಾಲಯವನ್ನು ಸ್ಥಾಪಿಸಿದಾಗ ನೆಹರುಗೆ ಅವಮಾನ ಮಾಡಿದಂತಾಗಿಲ್ಲವೇ ಎಂದು ಪ್ರಶ್ನಿಸಿದ್ದಾರೆ. ಎಲ್ಲ ಪ್ರಧಾನಿಗಳ ಮ್ಯೂಸಿಯಂ ಸ್ಥಾಪಿಸುವುದರಿಂದ ನೆಹರು ಸ್ಮಾರಕದ ಗೌರವ ಇನ್ನೂ ಹೆಚ್ಚುತ್ತದೆ ಎಂದು ಸಿನ್ಹಾ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ