ಕೇಂದ್ರದ ಪರ ಬ್ಯಾಟಿಂಗ್ ಮಾಡಿದ ಶಕ್ತಿ ಸಿನ್ಹಾ
Team Udayavani, Aug 29, 2018, 5:01 PM IST
ಹೊಸದಿಲ್ಲಿ: ದಿಲ್ಲಿಯಲ್ಲಿ ನೆಹರು ಮ್ಯೂಸಿಯಂ ಸ್ಥಳದಲ್ಲಿ ದೇಶದ ಎಲ್ಲ ಪ್ರಧಾನಿಗಳ ಮ್ಯೂಸಿಯಂ ನಿರ್ಮಿಸುವ ಪ್ರಸ್ತಾವಕ್ಕೆ ಕಾಂಗ್ರೆಸ್ ಹಾಗೂ ವಿಪಕ್ಷಗಳ ಮುಖಂಡರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿರುವ ಮಧ್ಯೆಯೇ, ಎನ್ಎಂಎಂಎಲ್ ನಿರ್ದೇಶಕ ಶಕ್ತಿ ಸಿನ್ಹಾ ಕೇಂದ್ರದ ನಿರ್ಧಾರ ಸರಿ ಎಂದಿದ್ದಾರೆ. ಅಲ್ಲದೆ ಕಾಂಗ್ರೆಸ್ ಆಕ್ಷೇಪದಲ್ಲಿ ಹುರುಳಿಲ್ಲ. ಈ ಹಿಂದೆ ಮ್ಯೂಸಿಯಂಗಾಗಿ ಮೀಸಲಿಟ್ಟ ಜಾಗದ ಒಂದು ಭಾಗವನ್ನು ದೆಹಲಿ ಪೊಲೀಸ್ ಠಾಣೆ, ನೆಹರೂಗೆ ಸಂಬಂಧವಿಲ್ಲದ ತಾರಾಲಯವನ್ನು ಸ್ಥಾಪಿಸಿದಾಗ ನೆಹರುಗೆ ಅವಮಾನ ಮಾಡಿದಂತಾಗಿಲ್ಲವೇ ಎಂದು ಪ್ರಶ್ನಿಸಿದ್ದಾರೆ. ಎಲ್ಲ ಪ್ರಧಾನಿಗಳ ಮ್ಯೂಸಿಯಂ ಸ್ಥಾಪಿಸುವುದರಿಂದ ನೆಹರು ಸ್ಮಾರಕದ ಗೌರವ ಇನ್ನೂ ಹೆಚ್ಚುತ್ತದೆ ಎಂದು ಸಿನ್ಹಾ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ