ತಾಜ್ಮಹಲ್ ನಾಶವಾದರೆ: 2ನೇ ಚಾನ್ಸ್ ಇಲ್ಲ
Team Udayavani, Aug 29, 2018, 5:04 PM IST
ಹೊಸದಿಲ್ಲಿ: ಒಂದು ಬಾರಿ ತಾಜ್ಮಹಲ್ ನಾಶವಾಯಿತೆಂದರೆ, ಅದರ ಸಂರಕ್ಷಣೆಗೆ “ಎರಡನೇ ಅವಕಾಶ’ ಇಲ್ಲವೇ ಇಲ್ಲ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ಮಾಲಿನ್ಯದಿಂದಾಗಿ ಪ್ರೇಮಸೌಧವನ್ನು ಉಳಿಸಿಕೊಳ್ಳುವುದು ಸವಾಲಾಗಿದ್ದು, ವಿಷನ್ ಡಾಕ್ಯುಮೆಂಟ್ ತಯಾರಿಸುವ ಮೂಲಕ ತತ್ಕ್ಷಣ ಕ್ರಮ ಕೈಗೊಳ್ಳುವಂತೆ ಆಡಳಿತಾಧಿಕಾರಿಗಳಿಗೆ ನಿರ್ದೇಶನವನ್ನೂ ಕೋರ್ಟ್ ನೀಡಿದೆ. ತಾಜ್ಮಹಲ್ನ ಸುತ್ತಲೂ ಹೆಚ್ಚುತ್ತಿರುವ ವಾಹನಗಳ ಓಡಾಟ, ಭಾರೀ ಪ್ರಮಾಣದಲ್ಲಿ ಉತ್ಪತ್ತಿಯಾಗುತ್ತಿರುವ ಇಂಗಾಲ, ಕೈಗಾರಿಕಾ ವಲಯದಿಂದ ಆಗುತ್ತಿರುವ ವಾಯುಮಾಲಿನ್ಯ ಹಾಗೂ ಪಕ್ಕದ ಯಮುನಾ ನದಿ ನೀರಿನ ಮಟ್ಟ ಇತ್ಯಾದಿಗಳನ್ನು ಪರಿಗಣಿಸಿಯೇ ವಿಷನ್ ಡಾಕ್ಯುಮೆಂಟ್ ರಚಿಸುವಂತೆ ಅಧಿಕಾರಿಗಳಿಗೆ ನ್ಯಾಯಪೀಠ ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ