ನಾಳೆಯಿಂದ ವಾಹನ ವಿಮೆ ದುಬಾರಿ


Team Udayavani, Aug 31, 2018, 6:00 AM IST

46.jpg

ಮುಂಬಯಿ: ಮುಂದಿನ ತಿಂಗಳಿನಿಂದ (ಸೆ. 1) ಕಾರು ಮತ್ತು ದ್ವಿಚಕ್ರ ವಾಹನ ಖರೀದಿ ಮಾಡುವವರು ಗಮನಿಸಲೇಬೇಕಾದ ಸುದ್ದಿ ಇದು. ಥರ್ಡ್‌ ಪಾರ್ಟಿ ವಿಮೆ ಮೊತ್ತ ಗಣನೀಯ ಹೆಚ್ಚಾಗಲಿದೆ. ಕಾರುಗಳಿಗೆ ಮೂರು ವರ್ಷ ಮತ್ತು ಬೈಕ್‌ಗಳಿಗೆ 5 ವರ್ಷಗಳ ವಿಮೆ ಮೊತ್ತದಲ್ಲಿ ಶೇ.2.45ರಿಂದ 5.61ರ ವರೆಗೆ ಹೆಚ್ಚಾಗಲಿದೆ. ಆದರೆ ಪ್ರತೀ ವರ್ಷ ವಿಮೆಯ ಮರು ನವೀಕರಣ ಮಾಡುವ ಸಮಸ್ಯೆ ವಾಹನಗಳ ಮಾಲಕರಿಗೆ ಇರುವುದಿಲ್ಲ. ಜೂ.20ರಂದು ಸುಪ್ರೀಂ ಕೋರ್ಟ್‌ ನೀಡಿದ್ದ ಆದೇಶದ ಹಿನ್ನೆಲೆಯಲ್ಲಿ ವಿಮೆಯ ಮೊತ್ತದಲ್ಲಿ ಪರಿಷ್ಕರಣೆ ಆಗಲಿದೆ.

1,500 ಸಿಸಿ ಮೀರಿದ ಕಾರುಗಳಿಗೆ ವಿಮೆ ಮೊತ್ತ 24,305 ರೂ.ಆಗಿದ್ದು, ಸದ್ಯ ಅದು 7,890 ರೂ. ಆಗಿದೆ. 350 ಸಿಸಿಗಿಂತ ಹೆಚ್ಚಿನ ಸಾಮರ್ಥ್ಯದ ಬೈಕ್‌ಗಳಿಗೆ ಹಾಲಿ 2,323 ರೂ.ಇದ್ದು, ಮುಂದೆ 13,024 ರೂ. ಪಾವತಿ ಮಾಡಬೇಕಾಗುತ್ತದೆ.  ವಾಹನಗಳ ಮಾಡೆಲ್‌ಗ‌ಳನ್ನು ಆಧರಿಸಿ ವಿಮೆಯ ಮೊತ್ತ ಬದಲಾವಣೆಯಾಗಲಿದೆ. ವರ್ಷ ಕಳೆದಂತೆ ವಾಹನಗಳ ಮೌಲ್ಯ ಕಡಿಮೆಯಾಗುವುದರಿಂದ ಮಾಲಕರು ವಿಮೆ ನವೀಕರಣಕ್ಕೆ ಮುಂದಾಗುವುದಿಲ್ಲ ಅಥವಾ ರಿಸ್ಕ್ ಫ್ಯಾಕ್ಟರ್‌ ಇಲ್ಲದ ಪಾಲಿಸಿ ಖರೀದಿ ಮಾಡುತ್ತಾರೆ. ಹೊಸ ಕ್ರಮದಿಂದ ವಾಹನ ವಿಮೆಯು ಎಲ್ಲ ವಾಹನಗಳನ್ನು ಒಳಗೊಳ್ಳುವಂತಾಗುತ್ತದೆ ಎಂದು ವಾಹನೋದ್ಯಮ ಕ್ಷೇತ್ರದ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಕೇಂದ್ರ ಸರಕಾರ ಅಪಘಾತಗಳಿಂದ ಉಂಟಾದ ಸಾವು ನೋವಿನ ಬಗ್ಗೆ ಸಿದ್ಧಪಡಿಸಿದ ವರದಿಯ ಪ್ರಕಾರ ಪ್ರತಿದಿನ 1,374 ಅಪಘಾತಗಳು ಉಂಟಾಗಿ, 400 ಮಂದಿ ಅಸುನೀಗುತ್ತಿದ್ದಾರೆ. ಅಪಘಾತಗಳಿಗೆ ಸಂಬಂಧಿಸಿದ ಕ್ಲೇಮ್‌ಗಳು ತಪ್ಪಾಗಿದ್ದರೆ ಸಿಗುವ ವಿಮಾ ಮೊತ್ತ ಕಡಿಮೆಯಾಗುತ್ತದೆ. ಸೆ.1ರಿಂದ ವಿಮಾ ಕಂಪೆನಿಗಳು ದೀರ್ಘಾವಧಿಯ ವಾಹನ ವಿಮೆ ಪಾಲಿಸಿ ನೀಡುವಂತೆ ಸೂಚನೆ ನೀಡಲಾಗಿದೆ. ಹೊಸ ಕಾರುಗಳಿಗೆ 3 ವರ್ಷ ಮತ್ತು ಹೊಸ ಬೈಕ್‌ಗಳಿಗೆ 5ವರ್ಷದ ಅವಧಿಗೆ ವಿಮಾ ಮೊತ್ತ ಸಂಗ್ರಹಿಸುವ ಬಗ್ಗೆ ಭಾರತೀಯ ವಿಮಾ ನಿಯಂತ್ರಣ ಪ್ರಾಧಿಕಾರ ವಿಮಾ ಕಂಪೆನಿಗಳಿಗೆ ಸೂಚಿಸಿದೆ. ಸ್ವಂತ ಅಪಘಾತದಿಂದ ಉಂಟಾದ ಹಾನಿ ಮತ್ತು ಇತರರಿಂದ ಉಂಟಾದ (ಥರ್ಡ್‌ ಪಾರ್ಟಿ) ಅಥವಾ ಎರಡೂ ವಿಚಾರ ಸೇರಿರುವ ವಿಮೆ ಒದಗಿಸುವಂತೆ ಸೂಚಿಸಿದೆ. ವಿಮೆ ಹೊಂದಿರುವ ವ್ಯಕ್ತಿ ವಿಮಾ ಅವಧಿಯಲ್ಲಿ ಥರ್ಡ್‌ ಪಾರ್ಟಿ ವಿಚಾರವನ್ನು ರದ್ದು ಮಾಡಲು ಸಾಧ್ಯವಿಲ್ಲ.

ಟಾಪ್ ನ್ಯೂಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

15-

ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ‌ ಟಿಕೆಟ್‌ ಡೌಟ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.