ಬಿಹಾರ ಸೀಟು ಹಂಚಿಕೆ: ನಿತೀಶ್‌ ಅತೃಪ್ತಿ, ಬಿಜೆಪಿ ತೊರೆವ ಸಾಧ್ಯತೆ ?


Team Udayavani, Sep 1, 2018, 12:19 PM IST

nitish-amit-shah-700.jpg

ಪಟ್ನಾ : 2019ರ ಲೊಕಸಭಾ ಚುನಾವಣೆಗೆ ಜೆಡಿಯು ಮತ್ತು ಬಿಜೆಪಿ ನೇತೃತ್ವದ ಎನ್‌ಡಿಎ ನಡುವೆ ನಡೆದಿರುವ ಸೀಟು ಹೊಂದಾಣಿಕೆ ಬಗ್ಗೆ ಜೆಡಿಯು ಮುಖ್ಯಸ್ಥ , ಸಿಎಂ ನಿತೀಶ್‌ ಕುಮಾರ್‌ ಅವರಲ್ಲಿ ಅತೃಪ್ತಿ, ಅಸಮಾಧಾನ ಉಂಟಾಗಿರುವುದಾಗಿ ನಿಕಟ ಮೂಲಗಳು ಹೇಳಿವೆ. 

ಇದು ದೃಢಪಟ್ಟಲ್ಲಿ ನಿತೀಶ್‌ ಕುಮಾರ್‌ ಅವರ ಜೆಡಿಯು, ಎನ್‌ಡಿಎ ಕೂಟದಿಂದ ಹೊರ ಬಂದು ಏಕಾಕಿಯಾಗಿ ಚುನಾವಣೆಯನ್ನು ಹೋರಾಡುವ ಸಾಧ್ಯತೆ ಎಂದು ತಿಳಿದುಬಂದಿದೆ. ಹಾಗಾದಲ್ಲಿ 2019ರ ಲೋಕಸಭಾ ಚುನಾವಣೆಯಲ್ಲಿ  ಬಿಜೆಪಿ ನೇತೃತ್ವದ ಎನ್‌ಡಿಎ ಗೆ ದೊಡ್ಡ ಸಂಕಷ್ಟವೇ ಎದುರಾಗಲಿದೆ ಎಂದು ಅಂದಾಜಿಸಲಾಗಿದೆ.

ಮೊನ್ನೆ ಗುರುವಾರ ಬಿಹಾರದಲ್ಲಿ ಎನ್‌ಡಿಎ – ಜೆಡಿಯು ಸೀಟು ಹೊಂದಾಣಿಕೆ ಅಂತಿಮಗೊಂಡಿತ್ತು. ಆ ಪ್ರಕಾರ ಬಿಹಾರದ ಒಟ್ಟು 40 ಸೀಟುಗಳಲ್ಲಿ ಇಪ್ಪತ್ತನ್ನು ಬಿಜೆಪಿ ತನ್ನಲ್ಲಿ ಉಳಿಸಿಕೊಂಡು 12 ಸೀಟುಗಳನ್ನು ಜೆಡಿಯುಗೆ ಬಿಟ್ಟುಕೊಟ್ಟಿತ್ತು. ಲೋಕ ಜನಶಕ್ತಿ ಪಾರ್ಟಿಗೆ 5 ಸೀಟುಗಳನ್ನು ಕೊಡಲಾಗಿತ್ತು. ಎನ್‌ಡಿಎ ಭಾಗವಾಗಿ ಒಂದೊಮ್ಮೆ ರಾಷ್ಟೀಯ ಲೋಕ ಸಮತಾ ಪಕ್ಷ (ಆರ್‌ಎಲ್‌ಎಸ್‌ಪಿ) ಸ್ಪರ್ಧಿಸಲು ಬಯಸಿದರೆ ಅದಕ್ಕೆ ಎರಡು ಸೀಟುಗಳನ್ನು ಬಿಜೆಪಿ ಕೋಟಾದಿಂದ ಕೊಡುವುದೆಂದು ತೀರ್ಮಾನಿಸಲಾಗಿತ್ತು. 

ಆದರೆ ಸೀಟು ಹಂಚಿಕೆ ತೀರ್ಮಾನಕ್ಕೆ ಮೊದಲು ಬಿಹಾರದಲ್ಲಿ ಎನ್‌ಡಿಎ ಮತ್ತು ಜೆಡಿಯು ಸಮಾನ ಸಂಖ್ಯೆಯಲ್ಲಿ (20 : 20)  ಸೀಟು ಹಂಚಿಕೊಳ್ಳಲಿವೆ ಎಂದು ತಿಳಯಲಾಗಿತ್ತು. ಆದರೆ ಅದೀಗ 20 : 12ಕ್ಕೆ ಬಂಧಿರುವುದು ನಿತೀಶ್‌ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಮೂಲಗಳು ಹೇಳಿವೆ. 

ಇದರ ಪರಿಣಾಮವಾಗಿ ನೀತಿಶ್‌ 2019ರ ಜನವರಿಯಲ್ಲಿ ಎನ್‌ಡಿಎ ಕೂಟದಿಂದ ಹೊರಬರಲಿದೆ ಎಂಧು ಹೇಳಲಾಗುತ್ತಿದೆ. ಮಾತ್ರವಲ್ಲದೆ ಜೆಡಿಯು ಮತ್ತೆ ಮಹಾ ಘಟಬಂಧನವನ್ನು ಸೇರಿಕೊಳ್ಳಲಿದೆ ಎಂದೂ ಹೇಳಲಾಗುತ್ತಿದೆ. 

ಟಾಪ್ ನ್ಯೂಸ್

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

6-uv-fusion

UV Fusion: ಯುಗಾದಿ ಸಂಭ್ರಮೋತ್ಸವ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

5-uv-fusion

Yugadi: ವರುಷದ ಆದಿ ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.