ತಿರುಪತಿ ಆಭರಣಗಳು ಏನಾದವು?
Team Udayavani, Sep 3, 2018, 12:42 PM IST
ನವದೆಹಲಿ: “ವಿಜಯನಗರದ ರಾಜ ಶ್ರೀ ಕೃಷ್ಣದೇವರಾಯ 16ನೇ ಶತಮಾನದಲ್ಲಿ ತಿರುಪತಿ ದೇಗುಲಕ್ಕೆ ನೀಡಿದ್ದ ಚಿನ್ನದ ಆಭರಣಗಳೇನಾದವು?’ ಹೀಗೆಂದು ತಿರುಪತಿ ದೇವಸ್ಥಾನ, ಭಾರತೀಯ ಪುರಾತತ್ವ ಇಲಾಖೆ, ಆಂಧ್ರ ಪ್ರದೇಶ ಸರ್ಕಾರ, ಕೇಂದ್ರದ ಸಂಸ್ಕೃತಿ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಹಕ್ಕು ಆಯೋಗ ಪ್ರಶ್ನೆ ಮಾಡಿದೆ. ಇದರ ಜತೆಗೆ ತಿರುಪತಿ ದೇಗುಲವನ್ನು ರಾಷ್ಟ್ರೀಯ ಸ್ಮಾರಕ ಎಂದು ಘೋಷಣೆ ಮಾಡುವ ಬಗ್ಗೆ ಯಾವ ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಧಾನ ಮಂತ್ರಿ ಕಚೇರಿಯನ್ನೂ ಪ್ರಶ್ನಿಸಿದೆ.
ಬಿ.ಕೆ.ಎಸ್.ಆರ್. ಅಯ್ಯಂಗಾರ್ ಎಂಬುವರು ತಿರುಪತಿ ಕ್ಷೇತ್ರವನ್ನು ರಾಷ್ಟ್ರೀಯ ಸ್ಮಾರಕ ಎಂದು ಘೋಷಿಸುವ ಕುರಿತು ಪ್ರಧಾನಿ ಕಾರ್ಯಾಲಯ ಏನು ಕ್ರಮ ಕೈಗೊಂಡಿದೆ ಎಂದು ಮಾಹಿತಿ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ವೇಳೆ ಮುಖ್ಯ ಆಯುಕ್ತ ಈ ಪ್ರಶ್ನೆ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್