ಗೋವೆಯಲ್ಲಿ ಆಡಳಿತ ನಿಷ್ಕ್ರಿಯ: ರಾಷ್ಟ್ರಪತಿ ಆಳ್ವಿಕೆಗೆ ಕಾಂಗ್ರೆಸ್
Team Udayavani, Sep 3, 2018, 4:29 PM IST
ಪಣಜಿ : ಗೋವೆಯಲ್ಲಿ ಸಿಎಂ ಮತ್ತು ಇಬ್ಬರು ಸಚಿವರ ಆನಾರೋಗ್ಯದಿಂದ “ಆಡಳಿತೆಯಲ್ಲಿ ಕಳೆದ ಆರು ತಿಂಗಳಿಂದ ಬಿಕ್ಕಟ್ಟು ಉಂಟಾಗಿರುವುದರಿಂದ ‘ರಾಷ್ಟ್ರಪತಿ ಆಳ್ವಿಕೆಯನ್ನು ಹೇರಬೇಕು’ ಎಂದು ಕಾಂಗ್ರೆಸ್ ಆಗ್ರಹಿಸಿದೆ.
ಗೋವೆಯ ಮುಖ್ಯಮಂತ್ರಿ ಮನೋಹರ್ ಪರ್ರೀಕರ್ ಹೆಚ್ಚಿನ ಚಿಕಿತ್ಸೆಗೆ ಅಮೆರಿಕಕ್ಕೆ ತೆರಳಿದ್ದಾರೆ. ಇದೇ ವೇಳೆ ಗೋವೆಯ ವಿದ್ಯುತ್ ಸಚಿವ ಪಾಂಡುರಂಗ ಮಡಕಾಯಿಕರ್ ಮತ್ತು ನಗರಾಭಿವೃದ್ಧಿ ಸಚಿವ ಫ್ರಾನ್ಸಿಸ್ ಡಿ’ಸೋಜ ಅವರು ಕೂಡ ಅನಾರೋಗ್ಯ ಪೀಡಿತರಾಗಿದ್ದಾರೆ. ಕಳೆದ ಆರು ತಿಂಗಳಿಂದ ರಾಜ್ಯದ ಆಡಳಿತೆಯು ಅತಂತ್ರ ಸ್ಥಿತಿಯಲ್ಲಿರುವುದರಿಂದ ಗೋವೆಯಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಹೇರುವ ಅಗತ್ಯವಿದೆ’ ಎಂದು ಕಾಂಗ್ರೆಸ್ ಹೇಳಿದೆ.
ರಾಜ್ಯದ ಹಿತಾಸಕ್ತಿಯ ಈ ಗಂಭೀರ ವಿಷಯದಲ್ಲಿ ರಾಜ್ಯಪಾಲರು ಮಧ್ಯ ಪ್ರವೇಶಿಸಬೇಕು ಎಂದು ಗೋವೆಯ ಕಾಂಗ್ರೆಸ್ ನಾಯಕ ರಮಾಕಾಂತ ಖಲಾಪ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ