ಹಾರ್ದಿಕ್ ಉಪವಾಸ ಸತ್ಯಾಗ್ರಹ 11ನೇ ದಿನಕ್ಕೆ: 20 ಕಿಲೋ ಇಳಿದ ದೇಹತೂಕ
Team Udayavani, Sep 4, 2018, 3:49 PM IST
ಅಹ್ಮದಾಬಾದ್ : ಪಾಟಿದಾರ್ ಸಮುದಾಯಕ್ಕೆ ಮೀಸಲಾತಿಯನ್ನು ಆಗ್ರಹಿಸಿ ಕಳೆದ 11 ದಿನಗಳಿಂದ ಅನಿರ್ದಿಷ್ಟಾವಧಿಯ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪಾಟಿದಾರ್ ನಾಯಕ ಹಾರ್ದಿಕ್ ಪಟೇಲ್ ಅವರ ದೇಹ ತೂಕ 20 ಕೆಜಿ ನಷ್ಟವಾಗಿದೆ.
ನಿರಶನ ಸತ್ಯಾಗ್ರಹ ಆರಂಭಕ್ಕೆ ಮುನ್ನ 78 ಕೆಜಿ ಇದ್ದ ಹಾರ್ದಿಕ್ ಈಗ 58 ಕೆಜಿಗೆ ಇಳಿದಿದ್ದಾರೆ ಎಂದು ಅವರೊಂದಿಗಿರುವ ವೈದ್ಯರು ತಿಳಿಸಿದ್ದಾರೆ. ಹಾರ್ದಿಕ್ ದೈಹಿಕವಾಗಿ ತುಂಬ ದುರ್ಬಲರಾಗಿದ್ದಾರೆ ಎಂದವರು ಹೇಳಿದ್ದಾರೆ.
ಈ ನಡುವೆ ಸರಕಾರದ ಸೂಚನೆಯ ಪ್ರಕಾರ ಸೋಲಾ ಸಿವಿಲ್ ಹಾಸ್ಪಿಟಲ್, ಸಕಲ ಸೌಕರ್ಯ ಹೊಂದಿರುವ “ಐಸಿಯು ಆನ್ ವೀಲ್ಸ್’ ಪರಿಪೂರ್ಣ ಅಂಬುಲೆನ್ಸ್ ವಾಹನವನ್ನು ಹಾರ್ದಿಕ್ ನಿರಶನ ತಾಣದಲ್ಲಿ ಸನ್ನದ್ಧ ಸ್ಥಿತಿಯಲ್ಲಿ ಇರಿಸಿದೆ.
ತನ್ನ ನಿವಾಸಕ್ಕೆ ಭೇಟಿಕೊಡುತ್ತಿರುವ ಜನರಿಗೆ ಪೊಲೀಸರು ಕಿರುಕುಳ ಕೊಡುವುದನ್ನು ನಿಲ್ಲಿಸುವ ತನಕ ತನ್ನ ಮೇಲೆ ವೈದ್ಯಕೀಯ ಚಿಕಿತ್ಸೆ ನಡೆಸುವುದಕ್ಕೆ ತಾನು ವೈದ್ಯರಿಗೆ ಅವಕಾಶ ಕೊಡುವುದಿಲ್ಲ ಎಂದು ಹಾರ್ದಿಕ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ