ಇಸ್ರೋದಿಂದ ಸಣ್ಣ ಉಡಾವಣಾ ವಾಹಕ ಅಭಿವೃದ್ಧಿ


Team Udayavani, Sep 7, 2018, 6:00 AM IST

37.jpg

ಹೊಸದಿಲ್ಲಿ: ಕಡಿಮೆ ತೂಕದ ಸ್ಯಾಟಲೈಟ್‌ಗಳನ್ನು ಉಡಾವಣೆ ಮಾಡುವುದಕ್ಕಾಗಿ ಸಣ್ಣ ಉಡಾಹಕಗಳನ್ನು ಅಭಿವೃದ್ಧಿಪಡಿಸುತ್ತಿರುವುದಾಗಿ ಇಸ್ರೋ ಮುಖ್ಯಸ್ಥ ಕೆ. ಶಿವನ್‌ ಹೇಳಿದ್ದಾರೆ. ಬೆಂಗಳೂರಿನ ಸ್ಪೇಸ್‌ ಎಕ್ಸ್‌ಪೋ 2018ರಲ್ಲಿ ಮಾತನಾಡಿದ ಅವರು, 500 ರಿಂದ 700 ಕಿಲೋ ತೂಕದ ಸಣ್ಣ ಸ್ಯಾಟಲೈಟ್‌ಗಳನ್ನು ಭೂಮಿಯಿಂದ 500 ಕಿ.ಮೀ ದೂರದವರೆಗೆ ಕಳುಹಿಸಲು ಸಣ್ಣ ಉಡಾಹಕಗಳ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ. ಅಲ್ಲದೆ ಸ್ಟಾರ್ಟಪ್‌ಗ್ಳಿಗೆ ಬೆಂಬಲ ನೀಡುವ ಉದ್ದೇಶದಿಂದ ಆರು ಸ್ಥಳಗಳಲ್ಲಿ ಇನ್‌ಕುಬೇಶನ್‌ ಸೆಂಟರ್‌ಗಳನ್ನೂ ಇಸ್ರೋ ಸ್ಥಾಪಿಸಲಿದೆ. ಶಿಕ್ಷಣ ಸಂಸ್ಥೆಗಳು ಮತ್ತು ಉದ್ಯಮವು ಎರಡು ಪ್ರಮುಖ ಆಧಾರ ಸ್ತಂಭಗಳಾಗಿದ್ದು, ಇಸ್ರೋದ ಹೊರೆಯನ್ನು ಕಡಿಮೆ ಮಾಡಲು ಉದ್ಯಮ ನೆರವಾಗಬೇಕಿದೆ ಎಂದಿದ್ದಾರೆ. ಸಣ್ಣ ಸ್ಯಾಟಲೈಟ್‌ಗಳಿಗೆ ಬೇಡಿಕೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಸಂವಹನ ಉದ್ದೇಶಕ್ಕೆ ಸಣ್ಣ ಸ್ಯಾಟಲೈಟ್‌ಗಳನ್ನು ಬಳಸಲಾಗುತ್ತಿದೆ. ಈ ಮಾರುಕಟ್ಟೆಗೆ ಪೂರಕವಾಗಿ, ಸಣ್ಣ ಸ್ಯಾಟಲೈಟ್‌ ಉಡಾವಣಾ ವಾಹಕಗಳನ್ನು ಇಸ್ರೋ ಅಭಿವೃದ್ಧಿಪಡಿಸುತ್ತಿದೆ ಎಂದು ಸಿವನ್‌ ಹೇಳಿದ್ದಾರೆ.

ಸಾಮಾನ್ಯವಾಗಿ ಇವು ಸರಳ ತಂತ್ರಜ್ಞಾನವನ್ನು ಬಳಸುತ್ತವೆ. ಪ್ರತಿ ವರ್ಷ ಈ ರೀತಿಯ 50-60 ಉಡಾಹಕಗಳ ಅಗತ್ಯ ಇರುತ್ತವೆ. ಇಸ್ರೋ ಮುಂದಿನ 3-4 ವರ್ಷಗಳಲ್ಲಿ ಗಗನಯಾನದ ಮೇಲೆ ಹೆಚ್ಚು ಗಮನ ಹರಿಸುವುದರಿಂದ, ಖಾಸಗಿಯವರು ಈ ನಿಟ್ಟಿನಲ್ಲಿ ಹೆಚ್ಚು ಶ್ರಮಿಸಿದರೆ ಇಸ್ರೋ ಹೊರೆ ಕಡಿಮೆಯಾಗುತ್ತದೆ. ಈ ಸಣ್ಣ ಉಡಾಹಕಗಳನ್ನು ನಿರ್ಮಿಸುವಲ್ಲಿ ಸಮಯ ವ್ಯರ್ಥ ಮಾಡದೇ,ಖಾಸಗಿಯವರಿಗೆ ಇದರ ಜವಾಬ್ದಾರಿಯನ್ನು ವಹಿಸಲು ಬಯಸಿದ್ದೇವೆ.

ಗಗನಯಾನಕ್ಕೆ ಫ್ರಾನ್ಸ್‌ ಸಹಭಾಗಿತ್ವ: ಇಸ್ರೋದ ಮಾನವ ಸಹಿತ ಗಗನಯಾನಕ್ಕೆ ಭಾರತ ಹಾಗೂ ಫ್ರಾನ್ಸ್‌ ಕೈಜೋಡಿಸಿವೆ. ಈ ಬಗ್ಗೆ ಬೆಂಗಳೂರು ಸ್ಪೇಸ್‌ ಎಕ್ಸ್‌ಪೋದಲ್ಲಿ ಫ್ರಾನ್ಸ್‌ ಬಾಹ್ಯಾಕಾಶ ಸಂಸ್ಥೆಯ ಅಧ್ಯಕ್ಷ ಜಿಯಾನ್‌ ಯೆಸ್‌ ಲೆ ಗಾಲ್‌ ಘೋಷಣೆ ಮಾಡಿದ್ದಾರೆ. ಬಾಹ್ಯಾಕಾಶದಲ್ಲಿ ಆರೋಗ್ಯ, ಗಗನಯಾನಿಗಳ ಆರೋಗ್ಯ ಮೇಲ್ವಿಚಾರಣೆ, ಲೈಫ್ ಸಪೋರ್ಟ್‌, ರೇಡಿಯೇಶನ್‌ ವಿರುದ್ಧ ರಕ್ಷಣೆ ಸೇರಿದಂತೆ ಹಲವು ವಿಷಯಗಳಲ್ಲಿ ಫ್ರಾನ್ಸ್‌ನ ಸಿಎನ್‌ಇಎಸ್‌ ಸಹಕಾರ ನೀಡಲಿದೆ. ಉಭಯ ದೇಶಗಳ ಬಾಹ್ಯಾಕಾಶ ಸಂಸ್ಥೆಗಳು ಮಂಗಳ, ಶುಕ್ರ ಹಾಗೂ ಕ್ಷುದ್ರಕಾಯಗಳ ಅಧ್ಯಯನದಲ್ಲೂ ಒಟ್ಟಾಗಿ ಕಾರ್ಯನಿರ್ವಹಿಸುವ ಆಸಕ್ತಿ ಹೊಂದಿವೆ.

ಟಾಪ್ ನ್ಯೂಸ್

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

1-qewqwqewq

Netizens; 10ನೇ ತರಗತಿ ಪರೀಕ್ಷೆ ಟಾಪರ್‌ ಟ್ರೋಲ್‌: ನೆಟ್ಟಿಗರಿಂದ ತರಾಟೆ

1-ewewqqweqweewq

Hong Kong ಎವರೆಸ್ಟ್‌, ಎಂಡಿಎಚ್‌ ಮಸಾಲೆ ಬ್ಯಾನ್‌

court

West Bengal: 25,753 ಶಿಕ್ಷಕರ ನೇಮಕ ರದ್ದು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

ಉಡುಪಿಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.