ನಕ್ಸಲರಿಗೆ ನಾಯಕತ್ವ ಸಮಸ್ಯೆ


Team Udayavani, Sep 10, 2018, 2:35 AM IST

naxal-15-4.jpg

ಕೋಲ್ಕತ್ತಾ: ನಕ್ಸಲರು ನಾಯಕತ್ವ ಸಮಸ್ಯೆ ಎದುರಿಸುತ್ತಿದ್ದು, ಅದನ್ನು ನೀಗಿಸಲು ನಗರದಲ್ಲಿರುವ ಬುದ್ಧಿಜೀವಿ ಯುವಕರನ್ನು ಸೆಳೆಯಲು ಚಿಂತನೆ ನಡೆಸುತ್ತಿದೆ. ಜೊತೆಗೆ, ಬುಡಕಟ್ಟು ಜನಾಂಗೀಯರು, ಪರಿಶಿಷ್ಟ ಜಾತಿ, ವರ್ಗಕ್ಕೆ ಸೇರಿದವರನ್ನು ತಳಮಟ್ಟದ ಕಾರ್ಯಕರ್ತರನ್ನಾಗಿ ನೇಮಕ ಮಾಡಲು ಮುಂದಾಗಿದೆ ಎಂದು ನಿಷೇಧಿತ ಸಿಪಿಐ (ಮಾವೋವಾದಿ) ಪಾಲಿಟ್‌ಬ್ಯೂರೋ ಸದಸ್ಯರೊಬ್ಬರು ತಿಳಿಸಿದ್ದಾರೆ. ಪಕ್ಷದ ಮುಖವಾಣಿ ಲಾಲ್‌ ಚಿಂಗಾರಿ ಪ್ರಕಾಶನ್‌ಗೆ ನೀಡಿದ ಸಂದರ್ಶನದಲ್ಲಿ ಪಾಲಿಟ್‌ಬ್ಯೂರೋ ಸದಸ್ಯ ಪ್ರಶಾಂತ ಬೋಸ್‌ ಅಲಿಯಾಸ್‌ ಕಿಶನ್‌ದಾ ಅವರು ಈ ಮಾಹಿತಿ ನೀಡಿದ್ದಾರೆ ಎಂದು ಸಂದರ್ಶನದ ಪ್ರತಿಯನ್ನು ಉಲ್ಲೇಖೀಸಿ ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ.

ವಿದ್ಯಾವಂತ ಯುವಕರ ಕೊರತೆಯಿಂದಾಗಿ ಪಕ್ಷಕ್ಕೆ ಎರಡನೇ ಹಂತದ ನಾಯಕರ ಸೃಷ್ಟಿಯೇ ದೊಡ್ಡ ಸವಾಲಾಗಿದೆ. ಪಶ್ಚಿಮ ಬಂಗಾಳ ಹೊರತುಪಡಿಸಿದರೆ ಅಸ್ಸಾಂ, ಬಿಹಾರ ಮತ್ತು ಜಾರ್ಖಂಡ್‌ನ‌ಲ್ಲಿ ನಾವು ಬುಡಕಟ್ಟು ಜನಾಂಗೀಯರು ಮತ್ತು ಪರಿಶಿಷ್ಟ ಜಾತಿಗಳ ಯುವಕರ ತಂಡವನ್ನು ರಚಿಸಿದ್ದೇವೆ. ಆದರೆ, ಅವರ ಶಿಕ್ಷಣದ ಮಟ್ಟ ಕಡಿಮೆಯಿರುವ ಕಾರಣ, ಮಾರ್ಕ್ಸ್ ವಾದದ ತತ್ವಾದರ್ಶಗಳನ್ನು ಅವರಿಗೆ ಅರ್ಥಮಾಡಿಸಿಕೊಡುವುದು ಕಷ್ಟಕರ ವಿಚಾರ ಎಂದೂ 72 ವರ್ಷದ ಕಿಶನ್‌ದಾ ಹೇಳಿದ್ದಾರೆ.

ಕ್ರಾಂತಿಯ ತತ್ವಗಳಿಗೆ ಬದ್ಧರಾಗಿರುವ ಶಿಕ್ಷಿತ ಯುವಕರು ಮತ್ತು ಬುದ್ಧಿಜೀವಿ ಕಾಮ್ರೇಡ್‌ಗಳನ್ನು ಎಡಪಂಥೀಯ ಸಂಘರ್ಷ ವಲಯಕ್ಕೆ ಕಳುಹಿಸುವಂತೆ ಸಿಪಿಐ (ಮಾವೋವಾದಿ)ಯ ಎಲ್ಲ ಸಮಿತಿಗಳಿಗೂ ಸೂಚನೆ ನೀಡಿದ್ದೇವೆ ಎಂದೂ ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಯ ಸ್ಥಿತಿ ಹೇಗಾಗಿದೆ ನೋಡಿ…

Bhopal: ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಗೆ ಲಾಠಿ ರುಚಿ ತೋರಿಸಿದ ಪೊಲೀಸರು…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.