ಎನ್‌ಪಿಎಗೆ ನೀತಿಗ್ರಹಣ ಕಾರಣ


Team Udayavani, Sep 11, 2018, 7:20 AM IST

raghuram-rajan-3-600.jpg

ಹೊಸದಿಲ್ಲಿ: ದೇಶದಲ್ಲಿ ಅನುತ್ಪಾದಕ ಆಸ್ತಿ ಪ್ರಮಾಣ ಹೆಚ್ಚಾಗಲು ಬ್ಯಾಂಕಿಂಗ್‌ ಕ್ಷೇತ್ರದ ಅತಿಯಾದ ಆತ್ಮವಿಶ್ವಾಸ ಹಾಗೂ ನೀತಿ ಗ್ರಹಣವೇ ಕಾರಣ ಎಂದು ಆರ್‌ಬಿಐ ಮಾಜಿ ಗವರ್ನರ್‌ ಡಾ.ರಘುರಾಂ ರಾಜನ್‌ ಹೇಳಿದ್ದಾರೆ. ಬಿಜೆಪಿ ಸಂಸದ ಡಾ.ಮುರಳಿ ಮನೋಹರ ಜೋಶಿ ನೇತೃತ್ವದ ಸಂಸತ್‌ನ ಅಂದಾಜು ಸಮಿತಿಗೆ ಅವರು ಪತ್ರದ ಮೂಲಕ ಈ ವಿವರಣೆ ನೀಡಿದ್ದಾರೆ.

ಬ್ಯಾಂಕುಗಳು ಸರಿಯಾಗಿ ಪರಿಶೀಲನೆ ನಡೆಸದೇ ದೊಡ್ಡ ಮೊತ್ತದ ಸಾಲವನ್ನು ನೀಡಿದವು. ಕೆಲವೊಂದು ಸಾಲಗಳು ಎನ್‌ಪಿಎ ಆಗಿ ಬದಲಾಗುವುದು ಬೇಡ ಎಂಬ ಉದ್ದೇಶದಿಂದ ಮತ್ತಷ್ಟು ಸಾಲ ಮಂಜೂರು ಮಾಡಿದವು. ಜೊತೆಗೆ, 2008ರ ಆರ್ಥಿಕ ಕುಸಿತದ ಬಳಿಕ ಬ್ಯಾಂಕುಗಳ ಪ್ರಗತಿಯ ನಿರೀಕ್ಷೆಯೂ ಸುಳ್ಳಾಯಿತು. ಒಟ್ಟಿನಲ್ಲಿ ಬ್ಯಾಂಕರ್‌ಗಳ ಅತಿಯಾದ ಆತ್ಮವಿಶ್ವಾಸವೇ ಮುಳುವಾಯಿತು ಎಂದು ರಾಜನ್‌ ತಿಳಿಸಿದ್ದಾರೆ.

ನೀತಿಗ್ರಹಣ: ಇದಷ್ಟೇ ಅಲ್ಲದೆ, ಯುಪಿಎ ಅವಧಿಯಲ್ಲಿ ಆಗಿರುವಂಥ ಹಗರಣಗಳು ಹಾಗೂ ನೀತಿ ಗ್ರಹಣವೂ ಎನ್‌ಪಿಎ ಹೆಚ್ಚಳಕ್ಕೆ ಮತ್ತೂಂದು ಕಾರಣ ಎಂದಿದ್ದಾರೆ ರಾಜನ್‌. ಅನುತ್ಪಾದಕ ಆಸ್ತಿ ವಿಚಾರ ಹೊರಬಿದ್ದ ಸಂದರ್ಭದಲ್ಲೇ ಕೆಲವೊಂದು ಹಗರಣಗಳಿಂದಾಗಿ ಸರಕಾರದ ನಿರ್ಧಾರ ಕೈಗೊಳ್ಳುವ ಪ್ರಕ್ರಿಯೆ ವಿಳಂಬವಾಯಿತು. ಇದು ಹಲವು ಯೋಜನೆಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿತು. ಪರೋಕ್ಷವಾಗಿ ಇದು ಲಾಭದಾಯಕತ್ವವನ್ನು ಕಡಿಮೆ ಮಾಡಿ, ಮರುಪಾವತಿಯಾಗದ ಸಾಲದ ಪ್ರಮಾಣವನ್ನು ಹೆಚ್ಚಿಸಿತು ಎಂದೂ ರಾಜನ್‌ ಹೇಳಿದ್ದಾರೆ ಎಂದು ಟೈಮ್ಸ್‌ ನೌ ವರದಿ ಮಾಡಿದೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.