ಯುಪಿಎಸ್‌ಸಿ ವೆಬ್‌ ಸೈಟ್‌ ಹ್ಯಾಕ್‌; ಡೊರೇಮಾನ್‌ ಚಿತ್ರ, ಸಂಗೀತ


Team Udayavani, Sep 11, 2018, 11:17 AM IST

upsc-web-site-hacked-700.jpg

ಹೊಸದಿಲ್ಲಿ : ಲೋಕಸೇವಾ ಆಯೋಗ (ಯುಪಿಎಸ್‌ಸಿ) ವೆಬ್‌ ಸೈಟನ್ನು ನಿನ್ನೆ ಸೋಮವಾರ ರಾತ್ರಿ ಹ್ಯಾಕ್‌ ಮಾಡಲಾಗಿದೆ.

ಹ್ಯಾಕರ್‌ಗಳು ಯುಪಿಎಸ್‌ಸಿ ವೆಬ್‌ ಸೈಟ್‌ ಮುಖಪುಟದಲ್ಲಿ ಜನಪ್ರಿಯ ಜಪಾನೀ ಕಾರ್‌ಟೂನ್‌ ಪಾತ್ರ ಡೊರೇಮಾನ್‌  ಚಿತ್ರವನ್ನು ಹಾಕಿದ್ದಾರೆ. 

ಡೊರೇಮಾನ್‌ನ ಚಿತ್ರದೊಂದಿಗೆ ಎರಡು ಸಾಲುಗಳ ಬರಹವನ್ನೂ ಹಾಕಲಾಗಿದೆ : ಡೊರೇಮಾನ್‌ ಪಿಕಪ್‌ ದಿ ಕಾಲ್‌ ಎಂಬ ಬರಹ ಮೇಲಿನ ಸಾಲಿನಲ್ಲಿ ಮತ್ತು “ಐ ಆ್ಯಮ್‌ ಸ್ಟುಪಿಡ್‌’ ಎಂಬ ಬರಹ ಕೆಳಗಿನ ಸಾಲಿನಲ್ಲಿ ಕಂಡು ಬಂದಿದೆ. 

ಮಾತ್ರವಲ್ಲದೆ ಹಿಂದಿಯಲ್ಲಿರುವ ಡೊರೇಮಾನ್‌ ಟೈಟಲ್‌ ಸಾಂಗ್‌ ಹಿನ್ನೆಲೆಯಲ್ಲಿ ಪ್ಲೇ ಆಗುವಂತೆ ಮಾಡಲಾಗಿದೆ. 

ಹ್ಯಾಕ್‌ ಆದ ಯುಪಿಎಸ್‌ಸಿ ವೆಬ್‌ ಸೈಟಿನ ಕೆಲವು ಬಳಕೆದಾರರು ಸ್ಕ್ರೀನ್‌ ಶಾಟ್‌ ತೆಗೆದು ಟ್ವಿಟರ್‌ನಲ್ಲಿ ನಿನ್ನೆ ಮಧ್ಯರಾತ್ರಿಯ ಹೊತ್ತಿಗೆ ಅಪ್‌ ಲೋಡ್‌ ಮಾಡಿದ್ದಾರೆ. 

ಇಷ್ಟೆಲ್ಲ ಆದ ಬಳಿಕ ಇಂದು ಬೆಳಗ್ಗೆ ಯುಪಿಎಸ್‌ಸಿ ವೆಬ್‌ ಸೈಟನ್ನು ಪುನರ್‌ ಸ್ಥಾಪಿಸಲಾಗಿದೆ. ಆದರೆ ಅನಂತರದಲ್ಲಿ ವೆಬ್‌ ಸೈಟ್‌ “ನಿರ್ವಹಣೆ’ಯಲ್ಲಿದೆ ಎಂಬ ಬರಹದೊಂದಿಗೆ ಕಾಣಿಸಿಕೊಂಡಿದೆ. 

ಈ ಹ್ಯಾಕಿಂಗ್‌ ಘಟನೆ ಬಗ್ಗೆ ಯುಪಿಎಸ್‌ಸಿ ಇನ್ನಷ್ಟೇ ತನ್ನ ಪ್ರತಿಕ್ರಿಯೆ ನೀಡಬೇಕಿದೆ. 

ಅಂದ ಹಾಗೆ  ಸರಕಾರಿ ವೆಬ್‌ ಸೈಟ್‌ ಹ್ಯಾಕ್‌ ಆಗಿರುವುದು ಇದೇ ಮೊದಲ ಸಲವೇನೂ ಅಲ್ಲ. ಈ ವರ್ಷ ಎಪ್ರಿಲ್‌ ನಲ್ಲಿ ಸುಪ್ರೀಂ ಕೋರ್ಟ್‌ ವೆಬ್‌ ಸೈಟ್‌ ಬ್ರಝಿಲ್‌ ಹ್ಯಾಕರ್‌ ತಂಡದಿಂದ ಹ್ಯಾಕ್‌ ಆಗಿತ್ತು. 

ಕಳೆದ ವರ್ಷ ಪಾಕ್‌ ಪರ ಹ್ಯಾಕರ್‌ ಗಳು ನಾಲ್ಕು ಉನ್ನತ ಇಂಡಿಯನ್‌ ಇನ್‌ಸ್ಟಿಟ್ಯೂಟಗಳ ವೆಬ್‌ ಸೈಟ್‌ ಗಳನ್ನು ಹ್ಯಾಕ್‌ ಮಾಡಿದ್ದರು. 

ಟಾಪ್ ನ್ಯೂಸ್

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

1-wwewewqe

Temple; ಎಪ್ರಿಲ್‌ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwewewqe

Temple; ಎಪ್ರಿಲ್‌ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?

court

Wife ಜತೆ ಅಸ್ವಾಭಾವಿಕ ಲೈಂಗಿಕಕ್ರಿಯೆಯು ರೇಪ್‌ ಅಲ್ಲ: ಹೈಕೋರ್ಟ್‌

Jaishankar

Reply; ಭಾರತದ ಆರ್ಥಿಕತೆ ಸದೃಢ: ಬೈಡೆನ್‌ಗೆ ಜೈಶಂಕರ್‌ ಚಾಟಿ

1———–wewqewq

Bank ಉದ್ಯೋಗಿಗಳ 5 ದಿನಗಳ ಕೆಲಸದ ಬೇಡಿಕೆಗೆ ಶೀಘ್ರ ಅಸ್ತು?

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.