ಯುಪಿಎಸ್‌ಸಿ ವೆಬ್‌ ಸೈಟ್‌ ಹ್ಯಾಕ್‌; ಡೊರೇಮಾನ್‌ ಚಿತ್ರ, ಸಂಗೀತ


Team Udayavani, Sep 11, 2018, 11:17 AM IST

upsc-web-site-hacked-700.jpg

ಹೊಸದಿಲ್ಲಿ : ಲೋಕಸೇವಾ ಆಯೋಗ (ಯುಪಿಎಸ್‌ಸಿ) ವೆಬ್‌ ಸೈಟನ್ನು ನಿನ್ನೆ ಸೋಮವಾರ ರಾತ್ರಿ ಹ್ಯಾಕ್‌ ಮಾಡಲಾಗಿದೆ.

ಹ್ಯಾಕರ್‌ಗಳು ಯುಪಿಎಸ್‌ಸಿ ವೆಬ್‌ ಸೈಟ್‌ ಮುಖಪುಟದಲ್ಲಿ ಜನಪ್ರಿಯ ಜಪಾನೀ ಕಾರ್‌ಟೂನ್‌ ಪಾತ್ರ ಡೊರೇಮಾನ್‌  ಚಿತ್ರವನ್ನು ಹಾಕಿದ್ದಾರೆ. 

ಡೊರೇಮಾನ್‌ನ ಚಿತ್ರದೊಂದಿಗೆ ಎರಡು ಸಾಲುಗಳ ಬರಹವನ್ನೂ ಹಾಕಲಾಗಿದೆ : ಡೊರೇಮಾನ್‌ ಪಿಕಪ್‌ ದಿ ಕಾಲ್‌ ಎಂಬ ಬರಹ ಮೇಲಿನ ಸಾಲಿನಲ್ಲಿ ಮತ್ತು “ಐ ಆ್ಯಮ್‌ ಸ್ಟುಪಿಡ್‌’ ಎಂಬ ಬರಹ ಕೆಳಗಿನ ಸಾಲಿನಲ್ಲಿ ಕಂಡು ಬಂದಿದೆ. 

ಮಾತ್ರವಲ್ಲದೆ ಹಿಂದಿಯಲ್ಲಿರುವ ಡೊರೇಮಾನ್‌ ಟೈಟಲ್‌ ಸಾಂಗ್‌ ಹಿನ್ನೆಲೆಯಲ್ಲಿ ಪ್ಲೇ ಆಗುವಂತೆ ಮಾಡಲಾಗಿದೆ. 

ಹ್ಯಾಕ್‌ ಆದ ಯುಪಿಎಸ್‌ಸಿ ವೆಬ್‌ ಸೈಟಿನ ಕೆಲವು ಬಳಕೆದಾರರು ಸ್ಕ್ರೀನ್‌ ಶಾಟ್‌ ತೆಗೆದು ಟ್ವಿಟರ್‌ನಲ್ಲಿ ನಿನ್ನೆ ಮಧ್ಯರಾತ್ರಿಯ ಹೊತ್ತಿಗೆ ಅಪ್‌ ಲೋಡ್‌ ಮಾಡಿದ್ದಾರೆ. 

ಇಷ್ಟೆಲ್ಲ ಆದ ಬಳಿಕ ಇಂದು ಬೆಳಗ್ಗೆ ಯುಪಿಎಸ್‌ಸಿ ವೆಬ್‌ ಸೈಟನ್ನು ಪುನರ್‌ ಸ್ಥಾಪಿಸಲಾಗಿದೆ. ಆದರೆ ಅನಂತರದಲ್ಲಿ ವೆಬ್‌ ಸೈಟ್‌ “ನಿರ್ವಹಣೆ’ಯಲ್ಲಿದೆ ಎಂಬ ಬರಹದೊಂದಿಗೆ ಕಾಣಿಸಿಕೊಂಡಿದೆ. 

ಈ ಹ್ಯಾಕಿಂಗ್‌ ಘಟನೆ ಬಗ್ಗೆ ಯುಪಿಎಸ್‌ಸಿ ಇನ್ನಷ್ಟೇ ತನ್ನ ಪ್ರತಿಕ್ರಿಯೆ ನೀಡಬೇಕಿದೆ. 

ಅಂದ ಹಾಗೆ  ಸರಕಾರಿ ವೆಬ್‌ ಸೈಟ್‌ ಹ್ಯಾಕ್‌ ಆಗಿರುವುದು ಇದೇ ಮೊದಲ ಸಲವೇನೂ ಅಲ್ಲ. ಈ ವರ್ಷ ಎಪ್ರಿಲ್‌ ನಲ್ಲಿ ಸುಪ್ರೀಂ ಕೋರ್ಟ್‌ ವೆಬ್‌ ಸೈಟ್‌ ಬ್ರಝಿಲ್‌ ಹ್ಯಾಕರ್‌ ತಂಡದಿಂದ ಹ್ಯಾಕ್‌ ಆಗಿತ್ತು. 

ಕಳೆದ ವರ್ಷ ಪಾಕ್‌ ಪರ ಹ್ಯಾಕರ್‌ ಗಳು ನಾಲ್ಕು ಉನ್ನತ ಇಂಡಿಯನ್‌ ಇನ್‌ಸ್ಟಿಟ್ಯೂಟಗಳ ವೆಬ್‌ ಸೈಟ್‌ ಗಳನ್ನು ಹ್ಯಾಕ್‌ ಮಾಡಿದ್ದರು. 

ಟಾಪ್ ನ್ಯೂಸ್

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.