ಲಾಲು ಪ್ರಸಾದ್‌ ಯಾದವ್‌ಗೆ ಡಿಪ್ರೆಶನ್ : ರಿಮ್ಸ್‌ ವೈದ್ಯಕೀಯ ವರದಿ


Team Udayavani, Sep 11, 2018, 11:46 AM IST

lalu-head-cratch-700.jpg

ರಾಂಚಿ : ಬಹುಕೋಟಿ ವೇವು ಹಗರಣದಲ್ಲಿ ಜೈಲು ಪಾಲಾಗಿರುವ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್‌ ಯಾದವ್‌ ಸೆರೆಮನೆಯಲ್ಲಿ ಮಾನಸಿಕ ಒತ್ತಡದಿಂದ (ಡಿಪ್ರೆಶನ್) ಬಳಲುತ್ತಿದ್ದಾರೆ ಎಂದು ಇಲ್ಲಿನ ರಾಜೇಂದ್ರ ಇನ್‌ಸ್ಟಿಟ್ಯೂಟ್‌ ಆಫ್ ಮೆಡಿಕಲ್‌ ಸಯನ್ಸಸ್‌ (ಆರ್‌ಐಎಂಎಸ್‌)ನ ನಿರ್ದೇಶಕ ಆರ್‌ ಕೆ ಶ್ರೀವಾಸ್ತವ ತಿಳಿಸಿದ್ದಾರೆ. 

ಲಾಲು ಡಿಪ್ರೆಶನ್ ನಿಂದ ಬಳಲುತ್ತಿರುವುದು ಈ ಹಿಂದೆ ಏಮ್ಸ್‌ ಮೆಡಿಕಲ್‌ ಡಿಸ್‌ಚಾರ್ಜ್‌ ಸ್ಲಿಪ್‌ನಲ್ಲಿ ಕೂಡ ಉಲ್ಲೇಖೀಸಲಾಗಿತ್ತು. ಇದೀಗ “ರಿಮ್ಸ್‌’ನಲ್ಲಿ ಲಾಲು ಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ಕೂಡ ಇದನ್ನೇ ತಮ್ಮ ವರದಿಯಲ್ಲೂ ಉಲ್ಲೇಖೀಸಿದ್ದಾರೆ ಎಂದು ಶ್ರೀವಾಸ್ತವ ಹೇಳಿದರು. 

ಲಾಲು ಅವರ ಇಡಿಯ ಕುಟುಂಬವೇ ಒಂದೆಡೆ ಭ್ರಷ್ಟಾಚಾರದ ಕೇಸುಗಳಲ್ಲಿ ಮುಳುಗಿ ಹೋಗಿದೆಯಾದರೆ ಇನ್ನೊಂದೆಡೆ ಅವರ ಇಬ್ಬರು ಪುತ್ರರಲ್ಲಿ ರಾಜಕೀಯ ಪಾರಮ್ಯದ ಜಟಾಪಟಿ ನಡೆಯುತ್ತಿದೆ. ಈ ಕಾರಣಗಳೇ ಲಾಲು ಡಿಪ್ರೆಶನ್ಗೆ ಕಾರಣವಾಗಿದೆ ಎಂದು ಕೆಲವು ಮಾಧ್ಯಮಗಳಲ್ಲಿ ವರದಿಯಾಗಿದೆ.

ಲಾಲು ಅವರು ತಮ್ಮ ಕಿರಿಯ ಪುತ್ರ ತೇಜಸ್ವಿ ಯಾದವ್‌ ತಮ್ಮ ಉತ್ತರಾಧಿಕಾರಿಯಾಗಬೇಕೆಂಬ ಒಲವನ್ನು ಬಹಿರಂಗವಾಗಿ ತೋರಿಸಿಕೊಂಡಿದ್ದಾರೆ. ಆದರೆ ಲಾಲು ಹಿರಿಯ ಪುತ್ರ ತೇಜ್‌ ಪ್ರತಾಪ್‌ ಯಾದವ್‌ (ಹಿಂದಿನ ಮಹಾ ಘಟಬಂಧನ ಸರಕಾರದಲ್ಲಿ ಹಿರಿಯ ಸಚಿವರಾಗಿದ್ದವರು) ಅವರಿಗೆ ಸಾರ್ವಜನಿಕವಾಗಿ ಉತ್ತಮ ಪ್ರತಿಷ್ಠೆ,  ಸ್ಥಾನಮಾನ, ಗೌರವಾದರಗಳಿವೆ ಎಂದು ವರದಿಗಳು ಹೇಳಿವೆ.

ಟಾಪ್ ನ್ಯೂಸ್

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

1-asasa

Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

19-rcb

RCB: ಈ  ಸಲ ಕಪ್‌ ನಮ್ಮದು…

18

Honesty: ಪ್ರಾಮಾಣಿಕರಿಗಿದು ಕಾಲವಲ್ಲ…

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

17

Sirsi: ಶಿರಸಿ ಮಾರಿಕಾಂಬೆ ವೈಭವದ ಜಾತ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.