ಬಸ್ಸು ಹರಿದು ಐವರು ಕನ್ವರಿಯಾಗಳಿಗೆ ಗಾಯ; ಓರ್ವ ಗಂಭೀರ
Team Udayavani, Sep 11, 2018, 12:08 PM IST
ಗೊಂಡಾ : ಗೊಂಡಾ-ಫೈಜಾಬಾದ್ ರಸ್ತೆಯಲ್ಲಿ ಬಸ್ ಹರಿದ ಕಾರಣ ಐವರು ಕನ್ವರಿಯಾಗಳು (ಶಿವಭಕ್ತರು) ಗಾಯಗೊಂಡಿರುವುದಾಗಿ ಪೊಲೀಸರು ಇಂದು ಮಂಗಳವಾರ ತಿಳಿಸಿದ್ದಾರೆ.
ಕನ್ವರಿಯಾಗಳು ಅಯೋಧ್ಯೆಯ ಸರಯೂ ನದಿಯಿಂದ ನೀರನ್ನು ತೆಗೆದುಕೊಂಡು ಜಲಾಭಿಷೇಕ ಕ್ಕಾಗಿ ಪ್ರಥ್ವಿನಾಥ ದೇವಸ್ಥಾನಕ್ಕೆ ಹೋಗುತ್ತಿದ್ದಾಗ ಸೋಮವಾರ ರಾತ್ರಿ ಈ ಅಪಘಾತ ಸಂಭವಿಸಿದೆ.
ಗಾಯಾಳು ಕನ್ವರಿಯಾಗಳ ಪೈಕಿ ನಾಲ್ವರಿಗೆ ಪ್ರಥಮ ಚಿಕಿತ್ಸೆ ನೀಡಿ ಬಿಡುಗಡೆ ಮಾಡಲಾಗಿದೆ. ಒಬ್ಟಾತನಿಗೆ ಗಂಭೀರ ಗಾಯಗಳಾಗಿವೆ, ಬಸ್ ಚಾಲಕನನ್ನು ಬಂಧಿಸಲಾಗಿದೆ, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್