ಬಸ್ಸು ಹರಿದು ಐವರು ಕನ್ವರಿಯಾಗಳಿಗೆ ಗಾಯ; ಓರ್ವ ಗಂಭೀರ
Team Udayavani, Sep 11, 2018, 12:08 PM IST
ಗೊಂಡಾ : ಗೊಂಡಾ-ಫೈಜಾಬಾದ್ ರಸ್ತೆಯಲ್ಲಿ ಬಸ್ ಹರಿದ ಕಾರಣ ಐವರು ಕನ್ವರಿಯಾಗಳು (ಶಿವಭಕ್ತರು) ಗಾಯಗೊಂಡಿರುವುದಾಗಿ ಪೊಲೀಸರು ಇಂದು ಮಂಗಳವಾರ ತಿಳಿಸಿದ್ದಾರೆ.
ಕನ್ವರಿಯಾಗಳು ಅಯೋಧ್ಯೆಯ ಸರಯೂ ನದಿಯಿಂದ ನೀರನ್ನು ತೆಗೆದುಕೊಂಡು ಜಲಾಭಿಷೇಕ ಕ್ಕಾಗಿ ಪ್ರಥ್ವಿನಾಥ ದೇವಸ್ಥಾನಕ್ಕೆ ಹೋಗುತ್ತಿದ್ದಾಗ ಸೋಮವಾರ ರಾತ್ರಿ ಈ ಅಪಘಾತ ಸಂಭವಿಸಿದೆ.
ಗಾಯಾಳು ಕನ್ವರಿಯಾಗಳ ಪೈಕಿ ನಾಲ್ವರಿಗೆ ಪ್ರಥಮ ಚಿಕಿತ್ಸೆ ನೀಡಿ ಬಿಡುಗಡೆ ಮಾಡಲಾಗಿದೆ. ಒಬ್ಟಾತನಿಗೆ ಗಂಭೀರ ಗಾಯಗಳಾಗಿವೆ, ಬಸ್ ಚಾಲಕನನ್ನು ಬಂಧಿಸಲಾಗಿದೆ, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!
RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ
Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ
ಬಿಲ್ ಗೇಟ್ಸ್ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ
Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು