ಜೀವಾವಾಧಿ ಶಿಕ್ಷೆ ಕಡಿಮೆ ಮಾಡಿ: ರಾಜ್ಯಪಾಲರಿಗೆ ಆಸಾರಾಂ ಮೊರೆ
Team Udayavani, Sep 11, 2018, 12:19 PM IST
ಜೋಧ್ಪುರ : ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ರೇಪ್ ಕೃತ್ಯ ಎಸಗಿದ ಅಪರಾಧಕ್ಕೆ ಜೀವಾವಾಧಿ ಶಿಕ್ಷೆಗೆ ಗುರಿಯಾಗಿರುವ ಸ್ವಘೋಷಿತ ದೇವಮಾನವ ಆಸಾರಾಂ ಬಾಪು, ತನ್ನ ಜೀವಾವಧಿ ಶಿಕ್ಷೆಯನ್ನು ಕಡಿಮೆ ಮಾಡುವಂತೆ ರಾಜಸ್ಥಾನ ರಾಜ್ಯಪಾಲರಲ್ಲಿ ದಯಾ ಅರ್ಜಿಯನ್ನು ಸಲ್ಲಿಸಿರುವುದಾಗಿ ವರದಿಗಳು ತಿಳಿಸಿವೆ.
ಬಾಲಕಿಯ ಮೇಲೆ ನಿರಂತರ ಐದು ವರ್ಷಗಳ ಕಾಲ ಅತ್ಯಾಚಾರ ನಡೆಸಿದ ಅಪರಾಧಕ್ಕಾಗಿ ಈ ವರ್ಷ ಎ.25ರಂದು ಜೋಧ್ಪುರ ನ್ಯಾಯಾಲಯ ಆಸಾ ರಾಂ ಬಾಪುಗೆ ಜೀವಾವಧಿ ಶಿಕ್ಷೆ ನೀಡಿತ್ತು.
ಇದನ್ನು ಪ್ರಶ್ನಿಸಿ ಆಸಾ ರಾಂ ಜುಲೈ 2ರಂದು ಹೈಕೋರ್ಟಿಗೆ ಅರ್ಜಿ ಹಾಕಿದ್ದು ಅದಿನ್ನೂ ವಿಚಾರಣೆಗೆ ಬಂದಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ