ಜೀವಾವಾಧಿ ಶಿಕ್ಷೆ ಕಡಿಮೆ ಮಾಡಿ: ರಾಜ್ಯಪಾಲರಿಗೆ ಆಸಾರಾಂ ಮೊರೆ
Team Udayavani, Sep 11, 2018, 12:19 PM IST
ಜೋಧ್ಪುರ : ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ರೇಪ್ ಕೃತ್ಯ ಎಸಗಿದ ಅಪರಾಧಕ್ಕೆ ಜೀವಾವಾಧಿ ಶಿಕ್ಷೆಗೆ ಗುರಿಯಾಗಿರುವ ಸ್ವಘೋಷಿತ ದೇವಮಾನವ ಆಸಾರಾಂ ಬಾಪು, ತನ್ನ ಜೀವಾವಧಿ ಶಿಕ್ಷೆಯನ್ನು ಕಡಿಮೆ ಮಾಡುವಂತೆ ರಾಜಸ್ಥಾನ ರಾಜ್ಯಪಾಲರಲ್ಲಿ ದಯಾ ಅರ್ಜಿಯನ್ನು ಸಲ್ಲಿಸಿರುವುದಾಗಿ ವರದಿಗಳು ತಿಳಿಸಿವೆ.
ಬಾಲಕಿಯ ಮೇಲೆ ನಿರಂತರ ಐದು ವರ್ಷಗಳ ಕಾಲ ಅತ್ಯಾಚಾರ ನಡೆಸಿದ ಅಪರಾಧಕ್ಕಾಗಿ ಈ ವರ್ಷ ಎ.25ರಂದು ಜೋಧ್ಪುರ ನ್ಯಾಯಾಲಯ ಆಸಾ ರಾಂ ಬಾಪುಗೆ ಜೀವಾವಧಿ ಶಿಕ್ಷೆ ನೀಡಿತ್ತು.
ಇದನ್ನು ಪ್ರಶ್ನಿಸಿ ಆಸಾ ರಾಂ ಜುಲೈ 2ರಂದು ಹೈಕೋರ್ಟಿಗೆ ಅರ್ಜಿ ಹಾಕಿದ್ದು ಅದಿನ್ನೂ ವಿಚಾರಣೆಗೆ ಬಂದಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!