ಶಾಸಕರು, ಸಂಸದರ ವಿರುದ್ಧ ಕೇಸ್‌: ಬಿಹಾರ, ಬಂಗಾಲಕ್ಕೆ ಅಗ್ರಸ್ಥಾನ


Team Udayavani, Sep 12, 2018, 3:59 PM IST

bihar.jpg

ಹೊಸದಿಲ್ಲಿ: ಶಾಸಕರು ಮತ್ತು ಸಂಸತ್‌ ಸದಸ್ಯರ ವಿರುದ್ಧ ದಾಖಲಾಗಿರುವ ಕ್ರಿಮಿನಲ್‌ ಕೇಸುಗಳ ಪಟ್ಟಿಯಲ್ಲಿ ಕ್ರಮವಾಗಿ ಬಿಹಾರ, ಪಶ್ಚಿಮ ಬಂಗಾಲ, ಕೇರಳ ಮೊದಲ ಮೂರು ಸ್ಥಾನದಲ್ಲಿವೆ. ಕೇಂದ್ರ ಸರಕಾರವೇ ಈ ಮಾಹಿತಿ ಕ್ರೋಡೀಕರಿಸಿರುವ ಬಗ್ಗೆ “ನ್ಯೂಸ್‌ 18′ ವರದಿ ಮಾಡಿದೆ. ಬಿಹಾರದಲ್ಲಿ ಒಟ್ಟು 260 ಕೇಸುಗಳಿವೆ. ಈ ಪೈಕಿ 11 ಪ್ರಕರಣಗಳು ಮಾತ್ರ 6 ತಿಂಗಳ ಅವಧಿಯಲ್ಲಿ ಇತ್ಯರ್ಥವಾಗಿವೆ. 

ಪಶ್ಚಿಮ ಬಂಗಾಲದಲ್ಲಿ 215 ಕೇಸುಗಳಿದ್ದು, ಇದು ವರೆಗೆ ಯಾವುದೇ ಪ್ರಕರಣ ಇತ್ಯರ್ಥವಾಗಿಲ್ಲ. ಕೇರಳದಲ್ಲಿ 178 ಪ್ರಕರಣಗಳು ಶಾಸಕರು, ಸಂಸದರ ವಿರುದ್ಧ ದಾಖಲಾಗಿದೆ. ಅವುಗಳ ಪೈಕಿ ಯಾವುದೇ ಒಂದು ಕೇಸು ಇತ್ಯರ್ಥವಾಗಿರುವ ಬಗ್ಗೆ ಮಾಹಿತಿ ಇಲ್ಲವೆಂದು ವರದಿ ಹೇಳಿದೆ. 

ಕರ್ನಾಟಕದಲ್ಲಿ ಶಾಸಕರು, ಸಂಸದರ ವಿರುದ್ಧ 142 ಕೇಸುಗಳು ದಾಖಲಾಗಿವೆ. ಈ ಪೈಕಿ 19 ಇತ್ಯರ್ಥಗೊಂಡಿವೆ. ದೇಶಾದ್ಯಂತ 1,233 ಕ್ರಿಮಿನಲ್‌ ಪ್ರಕರಣಗಳು ವಿಶೇಷ ಕೋರ್ಟ್‌ಗೆ ವಿಚಾರಣೆಗಾಗಿ ವರ್ಗಾವಣೆಯಾಗಿವೆ. ಈ ಪೈಕಿ 136 ಮಾತ್ರ ಇತ್ಯರ್ಥಗೊಂಡಿವೆ. ಸುಪ್ರೀಂಕೋರ್ಟ್‌ ಆದೇಶದ ಹಿನ್ನೆಲೆಯಲ್ಲಿ ವಿಶೇಷ ಕೋರ್ಟ್‌ ಸ್ಥಾಪನೆ ಮಾಡಲಾಗಿದೆ. 

ಟಾಪ್ ನ್ಯೂಸ್

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.