ಬೆಂಗಳೂರು-ನವದೆಹಲಿ ಹವಾಲಾ ಹೆದ್ದಾರಿಯಲ್ಲಿ ಹಣ ಸಾಗಣೆ: ಬಿಜೆಪಿ
Team Udayavani, Sep 21, 2018, 6:35 AM IST
ನವದೆಹಲಿ: ಕರ್ನಾಟಕದ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಬಿಜೆಪಿಯ ವಾಗ್ಧಾಳಿ ಗುರುವಾರವೂ ಮುಂದುವರಿದಿದೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೆಖಾವತ್ “ಕಾಂಗ್ರೆಸ್ ಕೇಂದ್ರ ಕಚೇರಿಗೆ ಹಣವನ್ನು ಬೆಂಗಳೂರು- ನವದೆಹಲಿ ಹವಾಲಾ ಹೆದ್ದಾರಿಯಲ್ಲಿ ತರಲಾಗಿತ್ತು’ ಎಂದು ಟೀಕಿಸಿದ್ದಾರೆ.
ಕಾಂಗ್ರೆಸ್ಗೆ ಹವಾಲಾ ಜಾಲದಿಂದ ಹಣ ಪಾವತಿಯಾಗುತ್ತಿರುವ ವಿಚಾರ ಜನರಿಗೆ ಗೊತ್ತಾಗಿದೆ. ಅದರಿಂದ ಜನರ ಮನಸ್ಸು ಬೇರೆಡೆಗೆ ಸೆಳೆಯಲು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದಟಛಿ ರಫೇಲ್ ಡೀಲ್, ಪಾಕಿಸ್ತಾನ ಸೇನೆಯಿಂದ ಹತ್ಯೆಗೀಡಾದ ಬಿಎಸ್ಎಫ್ ಯೋಧನ ವಿಚಾರವನ್ನು ಪ್ರಸ್ತಾಪ ಮಾಡುತ್ತಿದ್ದಾರೆ ಎಂದು ಸಚಿವ ಶೆಖಾವತ್ ಟೀಕಿಸಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಮತ್ತು ಅವರ ಪಕ್ಷದ ವಕ್ತಾರರು ಯಾವ ಮೂಲದಿಂದ ಮತ್ತು ಯಾರು ಅವರಿಗೆ ಹಣ ಪಾವತಿ ಮಾಡಿದ್ದಾರೆ ಎಂಬ ಬಗ್ಗೆ ಸಾರ್ವಜನಿಕರಿಗೆ ವಿವರಿಸಲಿ ಎಂದೂ ಆಗ್ರಹಿಸಿದ್ದಾರೆ ಬಿಜೆಪಿ ನಾಯಕ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
MUST WATCH
ಹೊಸ ಸೇರ್ಪಡೆ
IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
Mollywood: ಸೂಪರ್ ಹಿಟ್ ʼಪ್ರೇಮಲುʼ ಸೀಕ್ವೆಲ್ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ
Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು
Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ