ಸತ್ಯಕ್ಕೆ 2 ಮುಖಗಳಿಲ್ಲ;ಹೊಲಾಂದೆ ಆರೋಪಕ್ಕೆ ಜೇಟ್ಲಿ ತಿರುಗೇಟು
Team Udayavani, Sep 23, 2018, 12:43 PM IST
ಹೊಸದಿಲ್ಲಿ: ರಫೇಲ್ ಡೀಲ್ ಕುರಿತಂತೆ ಮೋದಿ ಸರ್ಕಾರ, ಕೇವಲ ರಿಲಯನ್ಸ್ ಡಿಫೆನ್ಸ್ ಕಂಪನಿಯನ್ನು ಮಾತ್ರ ಆಯ್ಕೆಯಾಗಿ ನೀಡಿತ್ತು ಎಂದು ಗಂಭೀರ ಆರೋಪ ಮಾಡಿರುವ ಫ್ರಾನ್ಸ್ನ ಮಾಜಿ ಅಧ್ಯಕ್ಷ ಫ್ರಾನ್ಕೋಯಿಸ್ ಹೊಲಾಂದೆ ಅವರಿಗೆ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ದಿಟ್ಟ ತಿರುಗೇಟು ನೀಡಿ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ್ದಾರೆ.
ಹೊಲಾಂದೆ ಅವರ ವಿರುದ್ಧ ಕಿಡಿ ಕಾರಿ ಸತ್ಯಕ್ಕೆ ಯಾವತ್ತೂ ಎರಡು ಮುಖಗಳಿರುವುದಿಲ್ಲ ಎಂದು ಜೇಟ್ಲಿ ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದಾರೆ.
ಎಎನ್ಐನೊಂದಿಗೆ ಮಾತನಾಡಿದ ಸಚಿವ ಜೇಟ್ಲಿ ಕಾಂಗ್ರೆಸ್ ಪಕ್ಷ ಯಾವುದನ್ನೂ ನಂಬಬಹುದು. ಆದರೆ ನಡವಳಿಕೆಯ ಮೂಲಭೂತ ತತ್ವವನ್ನು ನೆನಪಿನಲ್ಲಿಟ್ಟುಕೊಳ್ಳಬೇಕು. ಜಗತ್ತನ್ನು ಶತಮಾನಗಳವರೆಗೆ ಆಳಲಾಗಿದೆ. ಕರಾರುವಾಕ್ ಆಗಿ ಸತ್ಯ ಹೇಳಬಹುದು, ಪರಿಸ್ಥಿತಿ ಎಂದಿಗೂ ಸುಳ್ಳಾಗುವುದಿಲ್ಲ ಎಂದು ಕಾಂಗ್ರೆಸ್ ವಿರುದ್ದ ಕಿಡಿ ಕಾರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು