ಕೇಂದ್ರದಿಂದ ಅದ್ಯಾದೇಶ?
Team Udayavani, Sep 24, 2018, 10:23 AM IST
ಹೊಸದಿಲ್ಲಿ: ಉದ್ದಿಮೆ ಸ್ನೇಹಿ ಸೂಚ್ಯಂಕದಲ್ಲಿ ಭಾರತದ ರ್ಯಾಂಕಿಂಗ್ ಅನ್ನು ಸುಧಾರಿಸುವ ನಿಟ್ಟಿನಲ್ಲಿ ಹೆಜ್ಜೆ ಇಟ್ಟಿರುವ ಕೇಂದ್ರ ಸರಕಾರ, ವಾಣಿಜ್ಯಿಕ ವಿವಾದಗಳನ್ನು ಶೀಘ್ರವಾಗಿ ಪರಿಹರಿಸಲು ಅಧ್ಯಾದೇಶ ಹೊರಡಿಸಲು ಮುಂದಾಗಿದೆ. ಮಧ್ಯಸ್ಥಿಕೆದಾರರಿಗೆ ಹೆಚ್ಚಿನ ಹೊಣೆಗಾರಿಕೆ ವಹಿಸುವ ಹಾಗೂ ನಿಗದಿತ ಅವಧಿಯಲ್ಲಿ ವಿವಾದ ಇತ್ಯರ್ಥಗೊಳಿಸುವ ನಿಟ್ಟಿನಲ್ಲಿ ಈ ಕ್ರಮಕ್ಕೆ ಸರಕಾರ ಮುಂದಾಗಿದೆ. ಅದಕ್ಕೆ ಸಂಬಂಧಿಸಿದ ಮಧ್ಯಸ್ಥಿಕೆ ಕಾಯ್ದೆ ಲೋಕಸಭೆಯಲ್ಲಿ ಅಂಗೀಕಾರಗೊಂಡಿದ್ದು, ರಾಜ್ಯಸಭೆಯಲ್ಲಿ ಅನುಮೋದನೆಗೆ ಬಾಕಿ ಇದೆ. ವಾಣಿಜ್ಯಿಕ ವಿವಾದಗಳನ್ನು ಶೀಘ್ರ ಮತ್ತು ಕಾಲಮಿತಿಯಲ್ಲಿ ಬಗೆಹರಿಸುವುದು ಹಾಗೂ ಭಾರತವನ್ನು ವಿಶ್ವದ ಮತ್ತು ದೇಶೀಯ ವಾಣಿಜ್ಯ ವಿವಾದ ಪರಿಹಾರ ಮಾಡುವ ಪ್ರಮುಖ ಕೇಂದ್ರವನ್ನಾಗಿಸುವ ಗುರಿ ಹೊಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ