30 ಗಗನಯಾನಿಗಳ ಆಯ್ಕೆ ಮಾಡಲಿದೆ ಇಸ್ರೋ


Team Udayavani, Sep 24, 2018, 2:44 PM IST

isro-logo-650.jpg

ಹೊಸದಿಲ್ಲಿ: ಸ್ವಾತಂತ್ರ್ಯ ದಿನದಂದು ಮಾನವ ಸಹಿತ ಮಂಗಳಯಾನ ನಡೆಸುವ ಘೋಷಣೆಯನ್ನು ಪ್ರಧಾನಿ ನರೇಂದ್ರ ಮೋದಿ ಮಾಡುತ್ತಿದ್ದಂತೆಯೇ, ಬಾಹ್ಯಾಕಾಶ ಸಂಸ್ಥೆ ಇಸ್ರೋ ಇದಕ್ಕೆ ಅಗತ್ಯ ತಯಾರಿ ನಡೆಸಿದೆ. ಇದರ ಪ್ರಮುಖ ಅಂಶವಾದ ಗಗನಯಾನಿಗಳ ಆಯ್ಕೆಯನ್ನು ಏರೋಸ್ಪೇಸ್‌ ಮೆಡಿಸಿನ್‌ ಸಂಸ್ಥೆ (ಐಎಎಂ) ನಡೆಸಲಿದೆ. ಗಗನಯಾನಿಗಳ ಆಯ್ಕೆ, ಅವರಿಗೆ ಅಗತ್ಯ ತರಬೇತಿಯ ಬಗ್ಗೆ ಏರ್‌ ಕಮಾಂಡರ್‌ ಅನುಪಮ್‌ ಅಗರ್‌ವಾಲ್‌ ವಿವರಿಸಿದ್ದಾರೆ.

ರಷ್ಯಾ ಜತೆಗೂ ಒಪ್ಪಂದ: ಇದೇ ವೇಳೆ, ಫ್ರಾನ್ಸ್‌ ಬಳಿಕ ಗಗನಯಾನಕ್ಕೆ ಸಂಬಂಧಿಸಿ ರಷ್ಯಾದ ನೆರವನ್ನೂ ಪಡೆಯಲು ಇಸ್ರೋ ಮುಂದಾಗಿದೆ. ಮುಂದಿನ ತಿಂಗಳು ರಷ್ಯಾ ಅಧ್ಯಕ್ಷ ಪುಟಿನ್‌ ಅವರು ಭಾರತ ಪ್ರವಾಸ ಮಾಡಲಿದ್ದು, ಆಗ ಈ ಕುರಿತ ಒಪ್ಪಂದ ನಡೆಯುವ ಸಾಧ್ಯತೆಯಿದೆ.

ಸಿಮ್ಯುಲೇಟರ್‌ಗಳೇ ಪ್ರಮುಖ
ಎಲ್ಲ ಪ್ರಮುಖ ತರಬೇತಿಗಳಿಗೂ ಐಎಎಂ ಸಿಮ್ಯುಲೇಟರ್‌ಗಳನ್ನು ಅಭಿವೃದ್ಧಿಪಡಿಸಿದೆ. ಈ ಸಿಮ್ಯುಲೇಟರ್‌ ಮೈನಸ್‌ 20 ಡಿಗ್ರಿ ಇಂದ ಪ್ಲಸ್‌ 60 ಡಿಗ್ರಿಯವರೆಗೂ ತಾಪಮಾನವನ್ನು ಬದಲಿಸಬಲ್ಲದು. ವಾತಾವರಣದಲ್ಲಿರುವುದಕ್ಕಿಂತ 6 ಪಟ್ಟು ಹೆಚ್ಚು ಒತ್ತಡ ನಿರ್ಮಾಣ ಮಾಡುವ ಸಿಮ್ಯುಲೇಟರ್‌ಗಳನ್ನೂ ಐಎಎಂ ಹೊಂದಿದೆ. ಇವೆಲ್ಲವೂ ಗಗನಯಾನಿಗಳ ತರಬೇತಿಯಲ್ಲಿ ಬಳಸಿಕೊಳ್ಳಲಾಗುತ್ತದೆ. ಕೆಲವೇ ದೇಶಗಳ ಬಳಿ ಇರುವ ಹ್ಯೂಮನ್‌ ಸೆಂಟ್ರಿಫ್ಯೂಜ್‌ ಕೂಡ ಐಎಎಂ ಬಳಿ ಇದ್ದು, ಇದು ಗಗನಯಾನಿಗಳು ಎದುರಿಸಬಹುದಾದ ವಿವಿಧ ಮಾನಸಿಕ ಮತ್ತು ದೈಹಿಕ ಸಮಸ್ಯೆಗಳನ್ನು ಅರಿಯಲು ನೆರವಾಗಲಿದೆ.

ಯಾನಿಗಳ ಆಯ್ಕೆ ಹೇಗೆ?
– 30 ಗಗನಯಾನಿಗಳ ಆಯ್ಕೆ
– ಈ ಪೈಕಿ 15 ಜನರಿಗೆ ಪ್ರಾಥಮಿಕ ತರಬೇತಿ
– ಮೂವರ ಮೂರು ಗುಂಪು ಅಂತಿಮವಾಗಿ ಆಯ್ಕೆ
– ಈ ಪೈಕಿ 1 ಗುಂಪಿನಿಂದ ಗಗನಯಾನ
– ಉಳಿದ ಎರಡರ ಪೈಕಿ ಒಂದು ಗುಂಪಿಗೆ ಗಗನಯಾನ ಆರಂಭಕ್ಕೂ ಮೂರು ತಿಂಗಳು ಮೊದಲು ವಿದಾಯ
– ಮತ್ತೂಂದು ಗುಂಪು ಗಗನಯಾನ ನಡೆಯುವ ದಿನದವರೆಗೆ ಜೊತೆಗಿರುತ್ತದೆ
– ಒಟ್ಟು ಆಯ್ಕೆಗೆ 12-14 ತಿಂಗಳ ಕಾಲಾವಕಾಶ

ಪರೀಕ್ಷೆ ಹೇಗೆ?
– ಪ್ರಾಥಮಿಕ ಹಂತದಲ್ಲಿ ಮೂರು ತಿಂಗಳವರೆಗೆ ಮಾನಸಿಕ ಹಾಗೂ ವೈದ್ಯಕೀಯ ತಪಾಸಣೆ
– ಮೂರು ತಿಂಗಳ ನಂತರ ಮೌಲೀಕರಣ ಪರೀಕ್ಷೆ
– ಒಂಟಿತನ ನಿರ್ವಹಣೆ, ಮಾನಸಿಕ ಬದಲಾವಣೆಗೆ ಒಗ್ಗಿಕೊಳ್ಳುವುದು, ತಾಪಮಾನ, ಸನ್ನಿವೇಶವನ್ನು ನಿರ್ವಹಿಸುವುದು, ನಿರ್ಧಾರ ತೆಗೆದುಕೊಳ್ಳುವ ಸಾಮಥ್ಯದ ಬಗ್ಗೆ ಸಂಕೀರ್ಣ ಪರೀಕ್ಷೆಗಳು
– ಪ್ರಾಥಮಿಕ ಬಯಾಲಜಿ, ಫಿಸಿಕ್ಸ್‌, ಸಿಸ್ಟಂಗಳು ಮತ್ತು ಔಷಧಗಳ ಬಗ್ಗೆಯೂ ತರಬೇತಿ
– ಈ ವಿಚಾರಗಳಿಗೆ ಪರಿಣಿತರಿಂದ ತರಬೇತಿ
– ಕಣ್ಣಿಗೆ ಹಾನಿಯಾಗುವ ಸಾಧ್ಯತೆ ಹೆಚ್ಚಿರುವುದರಿಂದ ಪ್ರಾಥಮಿಕ ಚಿಕಿತ್ಸೆ ಹಾಗೂ ಇತರ ವೈದ್ಯಕೀಯ ತರಬೇತಿ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.