ಕಚ್ಚಾ ತೈಲ ಆಮದು ಕಡಿತ?


Team Udayavani, Sep 26, 2018, 5:15 PM IST

crude-oil-600.jpg

ನವದೆಹಲಿ: ವರ್ಷಾಂತ್ಯದ ಅವಧಿಗೆ ಜಾಗತಿಕ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ 100 ಡಾಲರ್‌ ತಲುಪುವ ಸಾಧ್ಯತೆ ಇದೆ. ಹೀಗಾಗಿ, ದೇಶದಲ್ಲಿರುವ ತೈಲೋತ್ಪನ್ನ ಕಂಪನಿಗಳು ಕಚ್ಚಾ ತೈಲ ಆಮದು ಪ್ರಮಾಣ ತಗ್ಗಿಸುವ ಬಗ್ಗೆ ಯೋಚನೆ ಮಾಡುತ್ತಿವೆ. 2014ರ ನ.21ರ ಬಳಿಕ  ಕಚ್ಚಾ ತೈಲ ಪ್ರತಿ ಬ್ಯಾರೆಲ್‌ಗೆ 81.39 ಡಾಲರ್‌ಗೆ ತಲುಪಿರುವ ಹಿನ್ನೆಲೆಯಲ್ಲಿ ಈ ಚಿಂತನೆ ನಡೆದಿದೆ.

ಇದೇ ವೇಳೆ ಅಮೆರಿಕದ ಟೆಕ್ಸಾಸ್‌ ತೈಲ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ 1.30 ಅಮೆರಿಕನ್‌ ಡಾಲರ್‌ನಷ್ಟು ಏರಿಕೆಯಾಗಿದೆ. ಅದಕ್ಕೆ ಪೂರಕವಾಗಿ ಇರಾನ್‌ನಿಂದ ನ.4ರ ಬಳಿಕ ಕಚ್ಚಾ ತೈಲ ಆಮದು ಮಾಡಿಕೊಳ್ಳಬಾರದು ಎಂದು ಅಮೆರಿಕ ಸರ್ಕಾರ ಈಗಾಗಲೇ ಸ್ಪಷ್ಟಪಡಿಸಿರುವುದರಿಂದ ಅಲ್ಲಿಂದ ಸಂಪೂರ್ಣವಾಗಿ ಖರೀದಿ ಪ್ರಕ್ರಿಯೆ ನಿಲ್ಲಲಿದೆ. ಅದಕ್ಕೆ ಪೂರಕವಾಗಿ ಅಮೆರಿಕದ ಡಾಲರ್‌ ಎದುರು ರೂಪಾಯಿ ಮೌಲ್ಯ ಕುಸಿಯುತ್ತಿರುವ ಕಾರಣ, ಕಚ್ಚಾ ತೈಲ ಆಮದಿಗೆ ಆಗುತ್ತಿರುವ ವೆಚ್ಚವು ಶೇ.47ರಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ. ಏಕೆಂದರೆ ಇರಾನ್‌ಗೆ ಸಂಬಂಧಿಸಿದಂತೆ ಭಾರತ ಸರ್ಕಾರ ರೂಪಾಯಿಯಲ್ಲಿಯೇ ಪಾವತಿ ಮಾಡುತ್ತಿದೆ. ಉಳಿದಂತೆ ಅದು ಡಾಲರ್‌ನಲ್ಲಿಯೇ ಪಾವತಿ ಮಾಡುವುದರಿಂದ ಕೇಂದ್ರದ ಬೊಕ್ಕಸಕ್ಕೆ ಹೊರೆಯಾಗಲಿದೆ. ಪರಿಸ್ಥಿತಿ ನಿಭಾಯಿಸಲು ಕಚ್ಚಾ ತೈಲ ಆಮದು ತಗ್ಗಿಸಿ, ಈಗಾಗಲೇ ಸಂಗ್ರಹಿಸಲಾಗಿರುವುದನ್ನು ಬಳಕೆ ಮಾಡಲು ಚಿಂತನೆ ನಡೆಸಲಾಗಿದೆ. ಇಂಡಿಯನ್‌ ಆಯಿಲ್‌ ಕಾರ್ಪೊರೇಷನ್‌ ಅಧ್ಯಕ್ಷ ಸಂಜೀವ್‌ ಸಿಂಗ್‌ ಕೂಡ ಅದನ್ನು ಖಚಿತಪಡಿಸಿದ್ದಾರೆ.

ಟಾಪ್ ನ್ಯೂಸ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಯ ಸ್ಥಿತಿ ಹೇಗಾಗಿದೆ ನೋಡಿ…

Bhopal: ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಗೆ ಲಾಠಿ ರುಚಿ ತೋರಿಸಿದ ಪೊಲೀಸರು…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.