ನಕಲಿ ಸುದ್ದಿ ತಡೆಗೆ ನೆರವು
Team Udayavani, Oct 1, 2018, 9:25 AM IST
ಹೊಸದಿಲ್ಲಿ: ಚುನಾವಣೆ ವೇಳೆ ನಕಲಿ ಸುದ್ದಿ ತಡೆಗೆ ಚುನಾವಣಾ ಆಯೋಗಕ್ಕೆ ಟ್ವಿಟರ್ ಮತ್ತು ಫೇಸ್ ಬುಕ್ ನೆರವು ನೀಡಲಿವೆ. ಮುಖ್ಯ ಚುನಾವಣಾ ಆಯುಕ್ತ ಓಂ ಪ್ರಕಾಶ್ ರಾವತ್ ಅವರೇ ರವಿವಾರ ಈ ಮಾಹಿತಿ ನೀಡಿದ್ದಾರೆ. ಮೇನಲ್ಲಿ ನಡೆದಿದ್ದ ಕರ್ನಾಟಕ ವಿಧಾನಸಭೆ ಚುನಾವಣೆ ವೇಳೆ ಈ ಅಂಶವನ್ನು ಪ್ರಾಯೋಗಿಕವಾಗಿ ಜಾರಿಗೆ ತರಲಾಗಿತ್ತು ಎಂದಿದ್ದಾರೆ. ‘ಕರ್ನಾಟಕ ಚುನಾವಣೆ ವೇಳೆ ಸಣ್ಣ ಪ್ರಮಾಣದಲ್ಲಿ ನಕಲಿ ಸುದ್ದಿ ತಡೆಯುವ ಪ್ರಯತ್ನ ಅನುಷ್ಠಾನ ಮಾಡಲಾಗಿತ್ತು. ಲೋಕಸಭೆ ಚುನಾವಣೆಗೆ ಮೊದಲು ಅದನ್ನು ಜಾರಿ ಮಾಡಲಾಗುತ್ತದೆ. ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ಗಢ, ಮಿಜೋರಾಂ ವಿಧಾನಸಭೆ ಚುನಾವಣೆಗಳಲ್ಲಿ ನಕಲಿ ಸುದ್ದಿ ತಡೆಗೆ ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ರಾವತ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್ ಹಾಲಿ ಸಂಸದ ನಮ್ಗ್ಯಾಲ್ ಗೆ ಕೊಕ್
Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
MUST WATCH
ಹೊಸ ಸೇರ್ಪಡೆ
Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್ ಹಾಲಿ ಸಂಸದ ನಮ್ಗ್ಯಾಲ್ ಗೆ ಕೊಕ್
Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು
BS ಯಡಿಯೂರಪ್ಪನೇ ನನ್ನನ್ನು ವಾಪಸ್ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ
Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್ ವಶ: ಜಿಲ್ಲಾಧಿಕಾರಿ ಮಾಹಿತಿ
K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್ ಕೊಡಿಸಲಿ: ಮಧು