ಶಬರಿಮಲೆ, ಹಾಸನಾಂಬೆಗಾಗಿ ಹಿಂದೂ ಆಂದೋಲನ ಸಮಿತಿ ಪ್ರತಿಭಟನೆ
Team Udayavani, Oct 14, 2018, 4:33 PM IST
ಬೆಂಗಳೂರು: ಶಬರಿಮಲೆಗೆ ಎಲ್ಲಾ ವಯಸ್ಸಿನ ಮಹಿಳೆಯರಿಗೆ ಪ್ರವೇಶಕ್ಕೆ ಅವಕಾಶ ನೀಡಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ವಿರುದ್ಧ ಮತ್ತು ವಿವಿಧ ವಿಚಾರಗಳಿಗೆ ಸಂಬಂಧಿಸಿ ರಾಷ್ಟ್ರೀಯ ಹಿಂದೂ ಆಂದೋಲನ ಸಮಿತಿಯ ಸದಸ್ಯರು ಭಾನುವಾರ ಬೆಂಗಳೂರಿನ ಮೌರ್ಯ ಸರ್ಕಲ್ನಲ್ಲಿರುವ ಗಾಂಧಿ ಪ್ರತಿಮೆಯ ಬಳಿ ಪ್ರತಿಭಟನೆ ನಡೆಸಿದರು.
ಹಾಸನಾಂಬಾ ದೇವಾಲಯದಲ್ಲಿ ಯಾವುದೇ ಕಾರಣಕ್ಕೆ ಬುದ್ದಿ ಜೀವಿಗಳಿಗೆ ದೇವಿಯ ಮಹಾತ್ಮೆ ಪರೀಕ್ಷೆ ಮಾಡಲು ಅವಕಾಶ ನೀಡಬೇಡಿ ಎಂದು ಪ್ರತಿಭಟನಾ ಕಾರರು ಆಗ್ರಹಿಸಿದರು.
ಕರ್ನಾಟಕದಲ್ಲಿ ಹಿಂದುನಿಷ್ಠರ ಹತ್ಯೆಯನ್ನು ಮಾಡಿರುವ ಪಿಎಫ್ಐ ನಾಯಕರ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸಲಾಯಿತು.
ಲೈಂಗಿಕ ಹಗರಣಗಳು ನಡೆದಿರುವ ಹಿನ್ನಲೆಯಲ್ಲಿ ದೇಶಾದ್ಯಂತ ಎಲ್ಲಾ ಚರ್ಚ್ಗಳ ಮತ್ತು ವಿಶನರಿ ಸಂಸೆœಗಳ ತಪಾಸಣೆ ನಡೆಸಬೇಕು ಎಂದು ಆಗ್ರಹಿಸಿದರು.
ಕುಂಭ ಮೇಳದ ವೇಳೆ ಯಾತ್ರಿಗಳಿಗೆ ರೈಲು ದರ ಏರಿಸಿ ತೊಂದರೆ ಮಾಡಬಾರದು ಎಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ