ಲೋಕಸಭಾ ಚುನಾವಣೆ ಬಂತೆಂದು ನನ್ನ ವಿರುದ್ಧ ಷಡ್ಯಂತ್ರ : ಎಂ.ಜೆ. ಅಕ್ಬರ್
Team Udayavani, Oct 14, 2018, 4:47 PM IST
ಹೊಸದಿಲ್ಲಿ: ಲೋಕಸಭಾ ಚುನಾವಣೆ ಹತ್ತಿರ ಬಂದಿರುವ ಕಾರಣ ನನ್ನ ವಿರುದ್ಧ ಸುಳ್ಳು ಮತ್ತು ಕಪೋಲಕಲ್ಪಿತ ಆರೋಪಗಳನ್ನು ಮಾಡಿಸಲಾಗಿದೆ. ನಾನು ಈ ಬಗ್ಗೆ ಕಾನೂನು ಹೋರಾಟ ನಡೆಸುತ್ತೇನೆ ಎಂದು ಕೇಂದ್ರ ವಿದೇಶಾಂಗ ಖಾತೆಯ ರಾಜ್ಯ ಸಚಿವ ಎಂ.ಜೆ.ಅಕ್ಬರ್ ಭಾನುವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನನ್ನ ವಿರುದ್ಧ ಮಾಡಿರುವ ಆರೋಪಗಳೆಲ್ಲದಕ್ಕೂ ಮಸಾಲೆ ಸೇರಿಸಲಾಗಿದೆ. ಇದನ್ನು ದುರುಪಯೋಗ ಪಡಿಸಿಕೊಳ್ಳಲು ಹಲವರು ಸಿದ್ದರಾಗಿದ್ದಾರೆ ಎಂದರು.
ನಾನು ಕರ್ತವ್ಯ ನಿಮಿತ್ತವಾಗಿ ವಿದೇಶ ಪ್ರವಾಸದಲ್ಲಿದ್ದೆ ಹೀಗಾಗಿ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಈಗ ಸ್ವದೇಶಕ್ಕೆ ಮರಳಿದ್ದೇನೆ,ನನ್ನ ವಕೀಲರು ಈ ಬಗ್ಗೆ ನೋಡಿಕೊಳ್ಳಲಿದ್ದಾರೆ ಎಂದರು.
ಲೋಕಸಭಾ ಚುನಾವಣೆ ಹತ್ತಿರ ಬರುವಾಗಲೇ ಯಾಕೆ ಆರೋಪ ಮಾಡಲಾಗಿದೆ? ಹಿಂದೆ ಮಾಡಬಹುದಿತ್ತಲ್ಲ? ಇದ ಹಿಂದಿರುವ ಉದ್ದೇಶವೇನು ಎಂದು ಪ್ರಶ್ನಿಸಿದರು.
ಸುಳ್ಳಿಗೆ ಕಾಲುಗಳು ಇಲ್ಲ, ಆದರೆ ಅವುಗಳು ವಿಷವನ್ನು ಹೊಂದಿರುತ್ತವೆ, ಆರೋಪಗಳಿಂದ ತುಂಬಾ ತೊಂದರೆಯಾಗಿದೆ. ನಾನು ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುತ್ತಿದ್ದೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ